ನವದೆಹಲಿ: ‘ಭಾರತೀಯ ಮೌಲ್ಯಗಳು ಎಲ್ಲ ಧರ್ಮಗಳನ್ನು ಸಮಾನ ಎಂದು ಪರಿಗಣಿಸುತ್ತವೆ. ಹೀಗಾಗಿ ನಮ್ಮ ದೇಶ ಜಾತ್ಯತೀತವಾಗಿದೆ. ನಮ್ಮದು ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ’ ಎಂಧು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು
ಎನ್ಸಿಸಿಯ ಗಣರಾಜ್ಯೋತ್ಸವ ಶಿಬಿರದಲ್ಲಿ ಮಾತನಾಡಿದ ಅವರು, ‘ಧರ್ಮಗಳ ಮಧ್ಯೆ ತಾರತಮ್ಯ ಮಾಡುವುದಿಲ್ಲ ಎಂದು ನಾವು (ಭಾರತ) ಹೇಳಿದ್ದೇವೆ. ನಮ್ಮ ನೆರೆ ರಾಷ್ಟ್ರವು ಅವರದ್ದು ಧರ್ಮಾಧಾರಿತ ದೇಶ ಎಂದು ಘೋಷಿಸಿಕೊಂಡಿದೆ. ನಾವು ಹಾಗೆ ಮಾಡಿಲ್ಲ’ ಎಂದು ಹೇಳಿದರು.
‘ಅಮೆರಿಕವೂ ಧರ್ಮಾಧಾರಿತ ರಾಷ್ಟ್ರ. ಭಾರತವು ಅಲ್ಲ. ಯಾಕೆಂದರೆ ನಮ್ಮ ಸಂತರು ಮತ್ತು ಸ್ವಾಮೀಜಿಗಳು, ದೇಶದ ಗಡಿಯೊಳಗೆ ಇರುವವರು ಮಾತ್ರವಲ್ಲ ಇಡೀ ವಿಶ್ವವನ್ನೇ ಒಂದು ಕುಟುಂಬ ಎಂದು ಭಾವಿಸಿದ್ದರು. ನಮ್ಮ ಹಿರಿಯರು ‘ವಸುಧೈವ ಕುಟುಂಬಕಂ’ ಎಂದು ಕರೆದರು. ಆ ಸಂದೇಶ ಜಗತ್ತಿಗೆ ಸಾರಿದ್ದೇ ಭಾರತೀಯರು’ ಎಂದು ಅವರು ಹೇಳಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…