ಬೆಂಗಳೂರು,:ಚೆಂಡನ್ನು ಎಷ್ಟು ಜೋರಾಗಿ ನೆಲಕ್ಕೆ ಬಡಿದರೆ ಅಷ್ಟೇ ಜೋರಾಗಿ ಪುಟಿದೇಳುತ್ತದೆ. ಕಾಂಗ್ರೆಸ್ ಪಕ್ಷ ಕೂಡ ಹಾಗೆ ಎಂದು ಪಕ್ಷದ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ
ವಿನಾಶಕಾಲಕ್ಕೆ ವಿಪರೀತ ಬುದ್ದಿ ಎಂಬಂತೆ ಬಿಜೆಪಿ ನಡೆದುಕೊಳ್ಳುತ್ತಿದೆ. ನಾಯಕರುಗಳನ್ನು ಬಂಧಿಸಿ ಕಾಂಗ್ರೆಸ್ನ್ನು ನಾಶ ಮಾಡಬಹುದು ಎಂಬ ಹಗಲುಗನಸು ಕಾಣುತ್ತಿದೆ ಎಂದರು.
ಗಣೇಶ ಹಬ್ಬದಂದು ಹಿರಿಯರಿಗೆ ಎಡೆ ಹಾಕಲೂ ಬಿಡದೆ ಅಮಾನವೀಯವಾಗಿ ವರ್ತಿಸಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಅವರ ಬೆಂಬಲಕ್ಕಿದೆ ಎಂದು ಕಿಡಿಕಾರಿದರು. ಚೆಂಡನ್ನು ಎಷ್ಟು ಜೋರಾಗಿ ನೆಲಕ್ಕೆ ಬಡಿದರೆ ಅಷ್ಟೇ ಜೋರಾಗಿ ಪುಟಿದೇಳುತ್ತದೆ. ಕಾಂಗ್ರೆಸ್ ಪಕ್ಷ ಕೂಡ ಹಾಗೆ. ನೀವು ನಮ್ಮ ನಾಯಕರನ್ನು ಬಂಧಿಸಿ ಎಷ್ಟೇ ಕಿರುಕುಳ ಕೊಟ್ಟರೂ ನಾವು ಎದೆಗುಂದುವುದಿಲ್ಲ. ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…