ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದರು.
ತೋರಿಕೆಗೆ ಮಾತ್ರ ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು ಎಂದು ಹೇಳಿದರು. ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದ ಅವರು, ವಾಟ್ಸಾಪ್ ಯೂನಿವರ್ಸಿಟಿ, ಫೇಸ್ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗ್ತಿದೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಅವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು, ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆಂದು ಶ್ಲಾಘಿಸಿದ್ರು. ತಾವು ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿ ಮೊಮ್ಮಗ ಆಗಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಅಂತ ಸಚಿನೆ ಶ್ಲಾಘಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…