ಬೆಂಗಳೂರು: ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದವರೊಬ್ಬರಿಗೆ 25 ಕೋಟಿ ರೂಪಾಯಿ ಆಫರ್ ಮಾಡಿರುವ ವಿಡಿಯೋ ನಮ್ಮಲ್ಲಿದ್ದು ಅದನ್ನು ಸೋಮವಾರ ಬಿಎಸ್ ಯಡಿಯೂರಪ್ಪ ಸದನದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಸ್ಪೀಕರ್ ಮುಂದೆ ವಿಡಿಯೋ ರಿಲೀಸ್ ಮಾಡುತ್ತೇವೆ ..ಆ ವಿಡಿಯೋವನ್ನು ಸದನದಲ್ಲೇ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡ್ತಾರೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
ನಿನ್ನೆ ಕುಮಾರಸ್ವಾಮಿಯವರು ಬಿಡುಗಡೆ ಮಾಡಿದ ಆಡಿಯೋ ಸಿಡಿ ಎಲ್ಲಿ ಸಿದ್ದಪಡಿಸಿದ್ದು, ಕಂಠೀರವಾ ಸ್ಟುಡಿಯೋದಲ್ಲಿ ಸಿದ್ದವಾಗಿದ್ದಾ ಎಂಬುದನ್ನುನ ತನಿಖೆಗೆ ಒಳಪಡಿಸಲಿ. ಒಬ್ಬ ಮುಖ್ಯಮಂತ್ರಿಯಾಗಿ ಇಂಥ ಕೀಳು ರಾಜಕೀಯತಂತ್ರಕ್ಕೆ ಇಳಿಯಬಾರದಿತ್ತು ಎಂದು ಹೇಳಿದರು.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…