ಬೆಂಗಳೂರು: ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದವರೊಬ್ಬರಿಗೆ 25 ಕೋಟಿ ರೂಪಾಯಿ ಆಫರ್ ಮಾಡಿರುವ ವಿಡಿಯೋ ನಮ್ಮಲ್ಲಿದ್ದು ಅದನ್ನು ಸೋಮವಾರ ಬಿಎಸ್ ಯಡಿಯೂರಪ್ಪ ಸದನದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರ ಸ್ಪೀಕರ್ ಮುಂದೆ ವಿಡಿಯೋ ರಿಲೀಸ್ ಮಾಡುತ್ತೇವೆ ..ಆ ವಿಡಿಯೋವನ್ನು ಸದನದಲ್ಲೇ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡ್ತಾರೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.
ನಿನ್ನೆ ಕುಮಾರಸ್ವಾಮಿಯವರು ಬಿಡುಗಡೆ ಮಾಡಿದ ಆಡಿಯೋ ಸಿಡಿ ಎಲ್ಲಿ ಸಿದ್ದಪಡಿಸಿದ್ದು, ಕಂಠೀರವಾ ಸ್ಟುಡಿಯೋದಲ್ಲಿ ಸಿದ್ದವಾಗಿದ್ದಾ ಎಂಬುದನ್ನುನ ತನಿಖೆಗೆ ಒಳಪಡಿಸಲಿ. ಒಬ್ಬ ಮುಖ್ಯಮಂತ್ರಿಯಾಗಿ ಇಂಥ ಕೀಳು ರಾಜಕೀಯತಂತ್ರಕ್ಕೆ ಇಳಿಯಬಾರದಿತ್ತು ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…