ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. ಹೀಗಾಗಿ ಮೂರು ದಿನ ಕಲಾಪ ವಿಸ್ತರಣೆಗೆ ತೀರ್ಮಾನಿಸಲಾಗಿದೆ. ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ಬ್ರಹ್ಮಾವರ : ಭಿಕ್ಷಾಟನೆಯಿಂದ ಬಂದ ಹಣವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ ವೃದ್ಧೆ -Vishwanews24
ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಪಕ್ಷದ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ನಾಯಕರನ್ನು ಕೇಳಿ ಹೇಳುತ್ತೇನೆ ಎಂದಿದ್ದಾರೆ. ಎಂದಿದ್ದಾರೆ.
ಸಭಾಪತಿ ರಾಜೀನಾಮೆ ಕಾರಣ ಉಪಸಭಾಪತಿ ಎಂ.ಕೆ ಪ್ರಾಣೇಶ್ ನೇತೃತ್ವದಲ್ಲಿ ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. .
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಮಹಾಂತೇಶ್ ಕವಟಗಿಮಠ್, ಬಿ.ಕೆ ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಭಾಗಿ..
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…