Featured

ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24

ನಮ್ಮ ಪಕ್ಷ ತೀರ್ಮಾನ ಮಾಡಿದೆ , ಬಹುತೇಕ ನಾನೇ ಸಭಾಪತಿ ಅಭ್ಯರ್ಥಿ ಆಗುತ್ತೇನೆ : ಬಸವರಾಜ ಹೊರಟ್ಟಿ -Vishwanews24

ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. ಹೀಗಾಗಿ ಮೂರು ದಿನ‌ ಕಲಾಪ ವಿಸ್ತರಣೆಗೆ ತೀರ್ಮಾನಿಸಲಾಗಿದೆ. ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.

ಬ್ರಹ್ಮಾವರ : ಭಿಕ್ಷಾಟನೆಯಿಂದ ಬಂದ ಹಣವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ ವೃದ್ಧೆ -Vishwanews24

ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಪಕ್ಷದ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ನಾಯಕರನ್ನು ಕೇಳಿ ಹೇಳುತ್ತೇನೆ ಎಂದಿದ್ದಾರೆ. ಎಂದಿದ್ದಾರೆ.

ಸಭಾಪತಿ ರಾಜೀನಾಮೆ ಕಾರಣ ಉಪಸಭಾಪತಿ ಎಂ.ಕೆ ಪ್ರಾಣೇಶ್ ನೇತೃತ್ವದಲ್ಲಿ ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. .
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಮಹಾಂತೇಶ್ ಕವಟಗಿಮಠ್, ಬಿ.ಕೆ ಹರಿಪ್ರಸಾದ್, ಎಂ.ನಾರಾಯಣಸ್ವಾಮಿ ಭಾಗಿ..

ಉಡುಪಿ :2.66 ಲಕ್ಷ ಮೌಲ್ಯದ ಗಾಂಜಾ ವಶ : ಮೂವರ ಬಂಧನ -Vishwanews24

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

7 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

8 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

8 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

8 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

9 hours ago