ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು ೮ ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ದಿ..01/09/2022 ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು ೧ ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ. ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.
ಮಂಗಳೂರು : ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…