Featured

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ – Vishwanews24

“ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ

ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು ೮ ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ದಿ..01/09/2022 ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಈ ಅಭಿಯಾನವು ೧ ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ. ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.

ಮಂಗಳೂರು : ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ – Vishwanews24

Vishwa News 24

Recent Posts

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

2 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

4 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago