ಮೈಸೂರು, : “ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏನು ಮಾಡಿದರೂ ಆ ಕೆಲಸದ ಹಿಂದೆ ದೂರಾಲೋಚನೆ ಇರುತ್ತದೆ. ಜತೆಗೆ ಪ್ರಾಮುಖ್ಯ ಇರುತ್ತದೆ. ಮೋದಿ ಅವರಿಗೆ ಸಾಕಷ್ಟು ಲೋಕಾನುಭವ ಇದೆ” ಎಂದು ಸಾಹಿತಿ ಹಾಗೂ ಈ ಬಾರಿಯ ಮೈಸೂರು ದಸರಾ ಉದ್ಘಾಟಕ ಎಸ್. ಎಲ್. ಭೈರಪ್ಪ ಭಾನುವಾರ ಅಭಿಪ್ರಾಯ ಪಟ್ಟರು.
ಸಿದ್ದರಾಮಯ್ಯನವರ ಕಾಲದಲ್ಲಿ ಗಿರೀಶ್ ಕಾರ್ನಾಡ್ ದಸರಾ ಉದ್ಘಾಟಿಸಿದಾಗ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು, ಮಾತನಾಡಿದರು. ನರೇಂದ್ರ ಮೋದಿ ಅವರ ಅಲೋಚನೆಗಳಿಗೆ ಭಾರತದಲ್ಲಿ ಮಾತ್ರ ಅಲ್ಲ, ವಿಶ್ವಮಟ್ಟದಲ್ಲಿ ಪ್ರಾಮುಖ್ಯವಿದೆ ಎಂದು ಸರಸ್ವತಿ ಸಮ್ಮಾನ್ ಪುರಸ್ಕೃತ ಕಾದಂಬರಿಕಾರರಾದ ಭೈರಪ್ಪ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…