ಬೆಂಗಳೂರು: ನಮ್ಮ ಮನೆಯ ಬೋರ್ವೆಲ್ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆನೂ ಇಲ್ಲ. ಸಲಹೆ ಕೊಟ್ಟರೆ ನಾವು ಸ್ವೀಕಾರ ಮಾಡ್ತೀವಿ. ಬೆಂಗಳೂರಿನ ಚರಿತ್ರೆಯಲ್ಲೇ ಟ್ಯಾಂಕರ್ ಕಂಟ್ರೋಲ್ ಮಾಡಿರೋದು ನಾವು. ಈ ದಂಧೆಗೆ ಕಡಿವಾಣ ಹಾಕಿರೋದು ನಾವು. ಅವರಿಗೆ ಒಂದು ದರ ಫಿಕ್ಸ್ ಕುರಿತು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಕಾವೇರಿ ನೀರು ಹೆಚ್ಚಾಗಿ ಬರ್ತಾ ಇದೆ. ಆದರೆ, ಹಾಹಾಕಾರ ಇಲ್ಲ ಅಂತ ನಾವು ಹೇಳ್ತಾ ಇಲ್ಲ ಎಂದರು.
ಇನ್ನು ನಮ್ಮ ಮನೆಯಲ್ಲೂ ಬೋರ್ ವೆಲ್ ನಲ್ಲಿ ನೀರು ಇಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ. ಕಾರು ತೊಳೆಯಲು, ದನ ಕರು ತೊಳೆಯಲು ಬಳಸಬೇಡಿ ಅಂತ ಹೇಳಿದ್ದೇವೆ. ಆರ್ಓ ವಾಟರ್ ಎಲ್ಲೆಲ್ಲಿ ಕೆಟ್ಟೋಗಿತ್ತೋ ಅದನ್ನ ಸರಿ ಮಾಡ್ತಾ ಇದ್ದೀವಿ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…