ಬೆಂಗಳೂರು: ನಮ್ಮ ಮನೆಯ ಬೋರ್ವೆಲ್ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆನೂ ಇಲ್ಲ. ಸಲಹೆ ಕೊಟ್ಟರೆ ನಾವು ಸ್ವೀಕಾರ ಮಾಡ್ತೀವಿ. ಬೆಂಗಳೂರಿನ ಚರಿತ್ರೆಯಲ್ಲೇ ಟ್ಯಾಂಕರ್ ಕಂಟ್ರೋಲ್ ಮಾಡಿರೋದು ನಾವು. ಈ ದಂಧೆಗೆ ಕಡಿವಾಣ ಹಾಕಿರೋದು ನಾವು. ಅವರಿಗೆ ಒಂದು ದರ ಫಿಕ್ಸ್ ಕುರಿತು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಕಾವೇರಿ ನೀರು ಹೆಚ್ಚಾಗಿ ಬರ್ತಾ ಇದೆ. ಆದರೆ, ಹಾಹಾಕಾರ ಇಲ್ಲ ಅಂತ ನಾವು ಹೇಳ್ತಾ ಇಲ್ಲ ಎಂದರು.
ಇನ್ನು ನಮ್ಮ ಮನೆಯಲ್ಲೂ ಬೋರ್ ವೆಲ್ ನಲ್ಲಿ ನೀರು ಇಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ. ಕಾರು ತೊಳೆಯಲು, ದನ ಕರು ತೊಳೆಯಲು ಬಳಸಬೇಡಿ ಅಂತ ಹೇಳಿದ್ದೇವೆ. ಆರ್ಓ ವಾಟರ್ ಎಲ್ಲೆಲ್ಲಿ ಕೆಟ್ಟೋಗಿತ್ತೋ ಅದನ್ನ ಸರಿ ಮಾಡ್ತಾ ಇದ್ದೀವಿ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…