ಬೆಂಗಳೂರು: ನಮ್ಮ ಮನೆಯ ಬೋರ್ವೆಲ್ನಲ್ಲೂ ನೀರಿಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇಂದು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷದವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆನೂ ಇಲ್ಲ. ಸಲಹೆ ಕೊಟ್ಟರೆ ನಾವು ಸ್ವೀಕಾರ ಮಾಡ್ತೀವಿ. ಬೆಂಗಳೂರಿನ ಚರಿತ್ರೆಯಲ್ಲೇ ಟ್ಯಾಂಕರ್ ಕಂಟ್ರೋಲ್ ಮಾಡಿರೋದು ನಾವು. ಈ ದಂಧೆಗೆ ಕಡಿವಾಣ ಹಾಕಿರೋದು ನಾವು. ಅವರಿಗೆ ಒಂದು ದರ ಫಿಕ್ಸ್ ಕುರಿತು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ. ಕಾವೇರಿ ನೀರು ಹೆಚ್ಚಾಗಿ ಬರ್ತಾ ಇದೆ. ಆದರೆ, ಹಾಹಾಕಾರ ಇಲ್ಲ ಅಂತ ನಾವು ಹೇಳ್ತಾ ಇಲ್ಲ ಎಂದರು.
ಇನ್ನು ನಮ್ಮ ಮನೆಯಲ್ಲೂ ಬೋರ್ ವೆಲ್ ನಲ್ಲಿ ನೀರು ಇಲ್ಲ. ಬೇರೆ ಕಡೆಯಿಂದ ನೀರು ತರಿಸುವ ಪ್ರಯತ್ನ ಮಾಡ್ತಾ ಇದ್ದೀವಿ. ಕಾರು ತೊಳೆಯಲು, ದನ ಕರು ತೊಳೆಯಲು ಬಳಸಬೇಡಿ ಅಂತ ಹೇಳಿದ್ದೇವೆ. ಆರ್ಓ ವಾಟರ್ ಎಲ್ಲೆಲ್ಲಿ ಕೆಟ್ಟೋಗಿತ್ತೋ ಅದನ್ನ ಸರಿ ಮಾಡ್ತಾ ಇದ್ದೀವಿ ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…