Featured

ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ : ಪಾಕ್ ಗೆ ರಾಜ್‌ನಾಥ್ ಸಿಂಗ್ ಎಚ್ಚರಿಕೆ -Vishwanews24

ನವದೆಹಲಿ, : ಭಾರತೀಯರು ಎಂದಿಗೂ ಯುದ್ಧೋತ್ಸಾಹಿಗಳಲ್ಲ. ಆದರೆ ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ರಕ್ಷಣೆಯ ರಾಜತಂತ್ರ ಭಾರತದ ಮೂಲ ಧ್ಯೇಯವಾಗಿದ್ದು, ಅಷ್ಟೇ ಸಾಮರ್ಥ್ಯದಿಂದ ವೈರಿಗಳನ್ನು ಎದುರಿಸಲೂ ಬಲ್ಲೆವು. ಭಾರತೀಯ ಸೇನೆ ದೇಶ ರಕ್ಷಣೆ ಮಾಡುವುದಲ್ಲದೆ , ಯಾವುದೇ ಕುತಂತ್ರಗಳನ್ನು ಭೇದಿಸುವ ಚಾಕಚಕ್ಯತೆ ಹೊಂದಿದೆ ಎಂದು ಕೊರಿಯಾ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಇಮ್ರಾನ್ ಖಾನ್ ‘ಗೂಗ್ಲಿ’ಗೆ ರಾಜನಾಥ್ ಸಿಂಗ್ ‘ರಿವರ್ಸ್ ಸ್ವೀಪ್’ ಹಾಗೆಯೇ ಚೀನಾಕ್ಕೂ ಹೆಸರು ಹೇಳದೆ ಎಚ್ಚರಿಕೆ ನೀಡಿರುವ ಅವರು ಎಲ್ಲಾ ದೇಶಗಳಿಗೂ ಖಾಲಿ ಜಾಗಗಳಾದ ಸಮುದ್ರ ಹಾಗೂ ಗಾಳಿಯ ಮೇಲೆ ಸಮಾನ ಹಕ್ಕಿದೆ. ಅವುಗಳನ್ನು ಸೌಹಾರ್ದತೆಯಿಂದ ಹೊಂದಬೇಕು.

ಇಂಡೋ-ಫೆಸಿಪಿಕ್ ವಿಚಾರದಲ್ಲೂ ಇದನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ರಕ್ಷಣೆಗಾಗಿ 5 ಮಂತ್ರಗಳನ್ನೂ ತಿಳಿಸಿರುವ ರಕ್ಷಣಾ ಸಚಿವರ ಪರಸ್ಪರ ಗೌರವ, ಸಂವಾದ ಮತ್ತು ಚರ್ಚೆಗಳು, ಸಹಯೋಗದ ಕಾರ್ಯಗಳು, ಶಾಂತಿ ಹಾಗೂ ಸಮೃದ್ಧಿಯಿಂದ ದೇಶ ಯಶಸ್ಸು ಕಾಣಲು ಸಾಧ್ಯವಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago