ನವದೆಹಲಿ, : ಭಾರತೀಯರು ಎಂದಿಗೂ ಯುದ್ಧೋತ್ಸಾಹಿಗಳಲ್ಲ. ಆದರೆ ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ರಕ್ಷಣೆಯ ರಾಜತಂತ್ರ ಭಾರತದ ಮೂಲ ಧ್ಯೇಯವಾಗಿದ್ದು, ಅಷ್ಟೇ ಸಾಮರ್ಥ್ಯದಿಂದ ವೈರಿಗಳನ್ನು ಎದುರಿಸಲೂ ಬಲ್ಲೆವು. ಭಾರತೀಯ ಸೇನೆ ದೇಶ ರಕ್ಷಣೆ ಮಾಡುವುದಲ್ಲದೆ , ಯಾವುದೇ ಕುತಂತ್ರಗಳನ್ನು ಭೇದಿಸುವ ಚಾಕಚಕ್ಯತೆ ಹೊಂದಿದೆ ಎಂದು ಕೊರಿಯಾ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಮ್ರಾನ್ ಖಾನ್ ‘ಗೂಗ್ಲಿ’ಗೆ ರಾಜನಾಥ್ ಸಿಂಗ್ ‘ರಿವರ್ಸ್ ಸ್ವೀಪ್’ ಹಾಗೆಯೇ ಚೀನಾಕ್ಕೂ ಹೆಸರು ಹೇಳದೆ ಎಚ್ಚರಿಕೆ ನೀಡಿರುವ ಅವರು ಎಲ್ಲಾ ದೇಶಗಳಿಗೂ ಖಾಲಿ ಜಾಗಗಳಾದ ಸಮುದ್ರ ಹಾಗೂ ಗಾಳಿಯ ಮೇಲೆ ಸಮಾನ ಹಕ್ಕಿದೆ. ಅವುಗಳನ್ನು ಸೌಹಾರ್ದತೆಯಿಂದ ಹೊಂದಬೇಕು.
ಇಂಡೋ-ಫೆಸಿಪಿಕ್ ವಿಚಾರದಲ್ಲೂ ಇದನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ರಕ್ಷಣೆಗಾಗಿ 5 ಮಂತ್ರಗಳನ್ನೂ ತಿಳಿಸಿರುವ ರಕ್ಷಣಾ ಸಚಿವರ ಪರಸ್ಪರ ಗೌರವ, ಸಂವಾದ ಮತ್ತು ಚರ್ಚೆಗಳು, ಸಹಯೋಗದ ಕಾರ್ಯಗಳು, ಶಾಂತಿ ಹಾಗೂ ಸಮೃದ್ಧಿಯಿಂದ ದೇಶ ಯಶಸ್ಸು ಕಾಣಲು ಸಾಧ್ಯವಿದೆ.
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…