ನವದೆಹಲಿ, : ಭಾರತೀಯರು ಎಂದಿಗೂ ಯುದ್ಧೋತ್ಸಾಹಿಗಳಲ್ಲ. ಆದರೆ ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ರಕ್ಷಣೆಯ ರಾಜತಂತ್ರ ಭಾರತದ ಮೂಲ ಧ್ಯೇಯವಾಗಿದ್ದು, ಅಷ್ಟೇ ಸಾಮರ್ಥ್ಯದಿಂದ ವೈರಿಗಳನ್ನು ಎದುರಿಸಲೂ ಬಲ್ಲೆವು. ಭಾರತೀಯ ಸೇನೆ ದೇಶ ರಕ್ಷಣೆ ಮಾಡುವುದಲ್ಲದೆ , ಯಾವುದೇ ಕುತಂತ್ರಗಳನ್ನು ಭೇದಿಸುವ ಚಾಕಚಕ್ಯತೆ ಹೊಂದಿದೆ ಎಂದು ಕೊರಿಯಾ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಮ್ರಾನ್ ಖಾನ್ ‘ಗೂಗ್ಲಿ’ಗೆ ರಾಜನಾಥ್ ಸಿಂಗ್ ‘ರಿವರ್ಸ್ ಸ್ವೀಪ್’ ಹಾಗೆಯೇ ಚೀನಾಕ್ಕೂ ಹೆಸರು ಹೇಳದೆ ಎಚ್ಚರಿಕೆ ನೀಡಿರುವ ಅವರು ಎಲ್ಲಾ ದೇಶಗಳಿಗೂ ಖಾಲಿ ಜಾಗಗಳಾದ ಸಮುದ್ರ ಹಾಗೂ ಗಾಳಿಯ ಮೇಲೆ ಸಮಾನ ಹಕ್ಕಿದೆ. ಅವುಗಳನ್ನು ಸೌಹಾರ್ದತೆಯಿಂದ ಹೊಂದಬೇಕು.
ಇಂಡೋ-ಫೆಸಿಪಿಕ್ ವಿಚಾರದಲ್ಲೂ ಇದನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ರಕ್ಷಣೆಗಾಗಿ 5 ಮಂತ್ರಗಳನ್ನೂ ತಿಳಿಸಿರುವ ರಕ್ಷಣಾ ಸಚಿವರ ಪರಸ್ಪರ ಗೌರವ, ಸಂವಾದ ಮತ್ತು ಚರ್ಚೆಗಳು, ಸಹಯೋಗದ ಕಾರ್ಯಗಳು, ಶಾಂತಿ ಹಾಗೂ ಸಮೃದ್ಧಿಯಿಂದ ದೇಶ ಯಶಸ್ಸು ಕಾಣಲು ಸಾಧ್ಯವಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…