Featured

ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ : ಪಾಕ್ ಗೆ ರಾಜ್‌ನಾಥ್ ಸಿಂಗ್ ಎಚ್ಚರಿಕೆ -Vishwanews24

ನವದೆಹಲಿ, : ಭಾರತೀಯರು ಎಂದಿಗೂ ಯುದ್ಧೋತ್ಸಾಹಿಗಳಲ್ಲ. ಆದರೆ ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ರಕ್ಷಣೆಯ ರಾಜತಂತ್ರ ಭಾರತದ ಮೂಲ ಧ್ಯೇಯವಾಗಿದ್ದು, ಅಷ್ಟೇ ಸಾಮರ್ಥ್ಯದಿಂದ ವೈರಿಗಳನ್ನು ಎದುರಿಸಲೂ ಬಲ್ಲೆವು. ಭಾರತೀಯ ಸೇನೆ ದೇಶ ರಕ್ಷಣೆ ಮಾಡುವುದಲ್ಲದೆ , ಯಾವುದೇ ಕುತಂತ್ರಗಳನ್ನು ಭೇದಿಸುವ ಚಾಕಚಕ್ಯತೆ ಹೊಂದಿದೆ ಎಂದು ಕೊರಿಯಾ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಇಮ್ರಾನ್ ಖಾನ್ ‘ಗೂಗ್ಲಿ’ಗೆ ರಾಜನಾಥ್ ಸಿಂಗ್ ‘ರಿವರ್ಸ್ ಸ್ವೀಪ್’ ಹಾಗೆಯೇ ಚೀನಾಕ್ಕೂ ಹೆಸರು ಹೇಳದೆ ಎಚ್ಚರಿಕೆ ನೀಡಿರುವ ಅವರು ಎಲ್ಲಾ ದೇಶಗಳಿಗೂ ಖಾಲಿ ಜಾಗಗಳಾದ ಸಮುದ್ರ ಹಾಗೂ ಗಾಳಿಯ ಮೇಲೆ ಸಮಾನ ಹಕ್ಕಿದೆ. ಅವುಗಳನ್ನು ಸೌಹಾರ್ದತೆಯಿಂದ ಹೊಂದಬೇಕು.

ಇಂಡೋ-ಫೆಸಿಪಿಕ್ ವಿಚಾರದಲ್ಲೂ ಇದನ್ನು ಪಾಲಿಸಬೇಕು ಎಂದು ಹೇಳಿದ್ದಾರೆ. ರಕ್ಷಣೆಗಾಗಿ 5 ಮಂತ್ರಗಳನ್ನೂ ತಿಳಿಸಿರುವ ರಕ್ಷಣಾ ಸಚಿವರ ಪರಸ್ಪರ ಗೌರವ, ಸಂವಾದ ಮತ್ತು ಚರ್ಚೆಗಳು, ಸಹಯೋಗದ ಕಾರ್ಯಗಳು, ಶಾಂತಿ ಹಾಗೂ ಸಮೃದ್ಧಿಯಿಂದ ದೇಶ ಯಶಸ್ಸು ಕಾಣಲು ಸಾಧ್ಯವಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

9 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

10 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

12 hours ago