ಬೆಂಗಳೂರು: ನಾವು ನಡೆಸಿದಂತ ಸರ್ವೇಯಲ್ಲಿ ಕ್ಲಿಯರ್ ಆಗಿದೆ. ನಾವು 136 ಸೀಟ್ ಗೆಲ್ಲುತ್ತೇವೆ. ಬಿಜೆಪಿ ಕೇವಲ 60 ರಿಂದ 65 ಸ್ಥಾನವನ್ನು ಗೆಲ್ಲಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಂಬರುವಂತ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 60 ರಿಂದ 65 ಸ್ಥಾನ ಗೆಲ್ಲಲಿದೆ. ಐದು ಬಾರಿ ಸೋತ ಕ್ಷೇತ್ರಗಳಲ್ಲಿಯೂ ನಮಗೆ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಿಗಲಿದೆ ಎಂದರು.
ಸಚಿವ ಅಶೋಕ್ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುತ್ತಿದ್ದಾರೆ. ಆದ್ರೇ ಬಿಜೆಪಿಗೆ ಸೇರಿಸಿಕೊಳ್ಳಲು ಇನ್ನೂ ಯಾಕೆ ಕಾಯುತ್ತಿದ್ದೀರಿ? ಸಂಕ್ರಾಂತ್ರಿ ಅವರಿಗೂ ಇದೆ, ನಮಗೂ ಇದೆ ಎಂಬುದಾಗಿ ಆರ್ ಅಶೋಕ್ ಗೆ ಟಾಂಗ್ ನೀಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…