Featured

ನರೇಂದ್ರ ಮೋದಿಯವರ ಅಧಿಕಾರದಲ್ಲಿ ಭಾರತ ದೇಶ ಆತಂಕದಲ್ಲಿದೆ ಹಾಗಾಗಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಪ್ರಮುಖ ಗುರಿ : ದಿನೇಶ್ ಗುಂಡುರಾವ್

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡುರಾವ್ ಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಘೋಷಣೆ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಾ.ಪರಮೇಶ್ವರ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಡಾ.ಜಿ ಗುಂಡೂರಾವ್ ಗೆ ಬಾವುಟ ಕೊಡುವುದರ ಮೂಲಕ ಅಧಿಕಾರ ಹಸ್ತಾಂತರ ಮಾಡಿ, ರಾಜ್ಯದ ಎಲ್ಲಾ ಕಾರ್ಯಕರ್ತರ ಶಕ್ತಿಯನ್ನು ನಿಮಗೆ ಕೊಡ್ತಾ ಇದ್ದೇವೆ, ನೀವು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಎಂದು ಸಲಹೆ ನೀಡಿದರು.

 ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡುರಾವ್ ನರೇಂದ್ರ ಮೋದಿಯವರ ಅಧಿಕಾರದಲ್ಲಿ ಭಾರತ ದೇಶ ಆತಂಕದಲ್ಲಿದೆ, ನಮ್ಮ ಪ್ರಮುಖ ಗುರಿ ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದು ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ನನ್ನ ಮೇಲೆ ಬಹಳ ನಂಬಿಕೆ ಇಟ್ಟು ನನಗೆ ಈ ಜವಬ್ದಾರಿಯನ್ನು ನೀಡಿದ್ದಾರೆ, ಪಕ್ಷದ ಸಿದ್ದಾಂತ ಮತ್ತು ಪಕ್ಷದ ಕೆಲಸ ಕಾರ್ಯಗಳನ್ನು ಜನರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಕಾಂಗ್ರೇಸ್ ಪಕ್ಷವನ್ನು ಬಲಪಡಿಸಬೇಕು ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನವನ್ನು ಗಳಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನ ನಡೆಸಬೇಕು ಡಿಕೆಶಿ ತಿಳಿಸಿದರು..

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

50 minutes ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

4 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

4 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

4 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

5 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

5 hours ago