Featured

ನರೇಂದ್ರ ಮೋದಿಯವರ ಅಧಿಕಾರದಲ್ಲಿ ಭಾರತ ದೇಶ ಆತಂಕದಲ್ಲಿದೆ ಹಾಗಾಗಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಪ್ರಮುಖ ಗುರಿ : ದಿನೇಶ್ ಗುಂಡುರಾವ್

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡುರಾವ್ ಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಘೋಷಣೆ ಮಾಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಾ.ಪರಮೇಶ್ವರ್ ಅವರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಡಾ.ಜಿ ಗುಂಡೂರಾವ್ ಗೆ ಬಾವುಟ ಕೊಡುವುದರ ಮೂಲಕ ಅಧಿಕಾರ ಹಸ್ತಾಂತರ ಮಾಡಿ, ರಾಜ್ಯದ ಎಲ್ಲಾ ಕಾರ್ಯಕರ್ತರ ಶಕ್ತಿಯನ್ನು ನಿಮಗೆ ಕೊಡ್ತಾ ಇದ್ದೇವೆ, ನೀವು ಪಕ್ಷವನ್ನು ಮತ್ತಷ್ಟು ಬಲಪಡಿಸಿ ಎಂದು ಸಲಹೆ ನೀಡಿದರು.

 ಅಧಿಕಾರ ಸ್ವೀಕರಿಸಿದ ದಿನೇಶ್ ಗುಂಡುರಾವ್ ನರೇಂದ್ರ ಮೋದಿಯವರ ಅಧಿಕಾರದಲ್ಲಿ ಭಾರತ ದೇಶ ಆತಂಕದಲ್ಲಿದೆ, ನಮ್ಮ ಪ್ರಮುಖ ಗುರಿ ಬಿಜೆಪಿಯನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವುದು ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ನನ್ನ ಮೇಲೆ ಬಹಳ ನಂಬಿಕೆ ಇಟ್ಟು ನನಗೆ ಈ ಜವಬ್ದಾರಿಯನ್ನು ನೀಡಿದ್ದಾರೆ, ಪಕ್ಷದ ಸಿದ್ದಾಂತ ಮತ್ತು ಪಕ್ಷದ ಕೆಲಸ ಕಾರ್ಯಗಳನ್ನು ಜನರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಕಾಂಗ್ರೇಸ್ ಪಕ್ಷವನ್ನು ಬಲಪಡಿಸಬೇಕು ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನವನ್ನು ಗಳಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನ ನಡೆಸಬೇಕು ಡಿಕೆಶಿ ತಿಳಿಸಿದರು..

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago