ನವದೆಹಲಿ: ರಾಜಕೀಯದಲ್ಲಿ ಯಾರೂ ಅಜನ್ಮ ಶತ್ರುಗಳಾಗಿ ಇರುವುದಿಲ್ಲ ಎಂಬುದಕ್ಕೆ ಬುಧವಾರ ಲೋಕಸಭೆಯ ಕಲಾಪದಲ್ಲಿ ನಡೆದ ಮುಲಾಯಂ ಸಿಂಗ್ ಯಾದವ್ ವ್ಯಕ್ತಪಡಿಸಿದ ಅಭಿಪ್ರಾಯ ಸಾಕ್ಷಿಯಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದರು.
ಎಲ್ಲರನ್ನೂ ಜತೆಯಾಗಿಸಿ ಕೊಂಡುಹೋಗುವ ಮೋದಿ ನಾಯಕತ್ವ ಗುಣವನ್ನು ನಾನು ಅಭಿನಂದಿಸುತ್ತೇನೆ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಶುಭ ಕೋರುತ್ತೇನೆ.ಲೋಕಸಭೆಯ ಎಲ್ಲಾ ಸದಸ್ಯರು ಮತ್ತೆ ಆಯ್ಕೆಯಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಅವರು ಬಹಿರಂಗವಾಗಿ ತಮ್ಮ ಬೆಂಬಲವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದ್ದಾರೆ.ಈ ಸಂದರ್ಭ ಎನ್ ಡಿ ಎ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದ್ರೆ ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಮುಲಾಯಂ ಹಾರೈಕೆಗೆ ಅಭಾರಿಯಾಗಿರುತ್ತೇನೆಂದರು.
ಮುಲಾಯಂ ಸಿಂಗ್ ಯಾದವ್ ಅವರು ಮಾತ್ರ ’2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗಲಿ, ಅಂತಹ ತಾಕತ್ತು ಇರುವುದು ಅವರೊಬ್ಬರಿಗೆ ‘ ಎಂದು ಸಂಸತ್ ಸದನದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…