ನವದೆಹಲಿ: ರಾಜಕೀಯದಲ್ಲಿ ಯಾರೂ ಅಜನ್ಮ ಶತ್ರುಗಳಾಗಿ ಇರುವುದಿಲ್ಲ ಎಂಬುದಕ್ಕೆ ಬುಧವಾರ ಲೋಕಸಭೆಯ ಕಲಾಪದಲ್ಲಿ ನಡೆದ ಮುಲಾಯಂ ಸಿಂಗ್ ಯಾದವ್ ವ್ಯಕ್ತಪಡಿಸಿದ ಅಭಿಪ್ರಾಯ ಸಾಕ್ಷಿಯಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದರು.
ಎಲ್ಲರನ್ನೂ ಜತೆಯಾಗಿಸಿ ಕೊಂಡುಹೋಗುವ ಮೋದಿ ನಾಯಕತ್ವ ಗುಣವನ್ನು ನಾನು ಅಭಿನಂದಿಸುತ್ತೇನೆ. ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಶುಭ ಕೋರುತ್ತೇನೆ.ಲೋಕಸಭೆಯ ಎಲ್ಲಾ ಸದಸ್ಯರು ಮತ್ತೆ ಆಯ್ಕೆಯಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಅವರು ಬಹಿರಂಗವಾಗಿ ತಮ್ಮ ಬೆಂಬಲವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದ್ದಾರೆ.ಈ ಸಂದರ್ಭ ಎನ್ ಡಿ ಎ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದ್ರೆ ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಮುಲಾಯಂ ಹಾರೈಕೆಗೆ ಅಭಾರಿಯಾಗಿರುತ್ತೇನೆಂದರು.
ಮುಲಾಯಂ ಸಿಂಗ್ ಯಾದವ್ ಅವರು ಮಾತ್ರ ’2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗಲಿ, ಅಂತಹ ತಾಕತ್ತು ಇರುವುದು ಅವರೊಬ್ಬರಿಗೆ ‘ ಎಂದು ಸಂಸತ್ ಸದನದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…