Featured

ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ 2ನೇ ಪ್ರಧಾನಿ – vishwanews24

ಇಂದಿರಾ ಗಾಂಧಿ ದಾಖಲೆ ಮುರಿದ ನರೇಂದ್ರ ಮೋದಿ : ಭಾರತದ ಇತಿಹಾಸದಲ್ಲಿಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ 2ನೇ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಮಾಜಿ ಪ್ರಧಾನಿ ಇಂದಿರಾ ಗಾಂಧಿ ದಾಖಲೆ ಮುರಿದಿದ್ದಾರೆ. ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಎರಡನೇ ವ್ಯಕ್ತಿ ಮೋದಿ.

4,078 ದಿನಗಳ ಕಾಲ ಪ್ರಧಾನಿಯಾಗಿ ಅಧಿಕಾರ ನಡೆಸುತ್ತಿದ್ದ, ಪ್ರಧಾನಿ ಮೋದಿ ಸತತ ಮೂರು ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಬೀಗಿದ್ದಾರೆ.‌ ಪ್ರಧಾನಿ ನರೇಂದ್ರ ಮೋದಿ ಇವತ್ತಿಗೆ 4,078 ದಿನಗಳನ್ನು ಪೂರೈಸಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ  4077 ದಿನಗಳ ಕಾಲ ಪ್ರಧಾನಿ ಆಗಿದ್ದರು. 1966ರ ಜನವರಿ 24 ರಿಂದ 1977ರ ಮಾರ್ಚ್ 24ರ ವರೆಗೆ ಇಂದಿರಾ ಗಾಂಧಿಯವರು 4,077 ದಿನಗಳ ಕಾಲ ಪ್ರಧಾನಿ ಆಗಿದ್ದರು. ಅಲ್ಲದೇ, ಸತತ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿಯಾಗಿ ಮೋದಿ ದಾಖಲೆ ಬರೆದರೆ, ಮೊದಲ ಸ್ಥಾನದಲ್ಲಿ ಜವಾಹರಲಾಲ್ ನೆಹರೂ ದಾಖಲೆ ಇದೆ.

74 ವರ್ಷ ವಯಸ್ಸಿನ ಪ್ರಧಾನಿ ಮೋದಿ, ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಮತ್ತು ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ಪ್ರಧಾನಿ ಕೂಡ ಆಗಿದ್ದಾರೆ. ಗುಜರಾತ್‌ನಲ್ಲಿ ಜನಿಸಿದ ಬಿಜೆಪಿ ನಾಯಕ, ಕೇಂದ್ರ ಸರ್ಕಾರದ ಮುಖ್ಯಸ್ಥರಾಗಿ ಎರಡು ಪೂರ್ಣ ಅವಧಿಗಳನ್ನು ಪೂರ್ಣಗೊಳಿಸಿದ ಏಕೈಕ ಕಾಂಗ್ರೆಸ್ಸೇತರ ನಾಯಕ ನರೇಂದ್ರ ಮೋದಿ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago