ಉಡುಪಿ

ನಳಿನ್‌‌ ಕುಮಾರ್‌ ಅವರು ಪಕ್ಷದ ಯಶಸ್ಸಿಗೆ ಕಾರಣರಾಗಿದ್ದಾರೆ , ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು ಕೊಡಲಿ : ಸಿಎಂ ಶುಭ ಹಾರೈಕೆ -Vishwanews24

ನಳಿನ್‌‌ ಕುಮಾರ್‌ ಅವರು ಪಕ್ಷದ ಯಶಸ್ಸಿಗೆ ಕಾರಣರಾಗಿದ್ದಾರೆ , ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ಶಕ್ತಿ,

ಚೈತನ್ಯ ಇನ್ನಷ್ಟು ಕೊಡಲಿ : ಸಿಎಂ ಶುಭ ಹಾರೈಕೆ -Vishwanews24

ಬೆಂಗಳೂರು,: ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಿಟ್ಟಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಶುಭ ಹಾರೈಸಿದ ಸಿಎಂ ಬಿಎಸ್‌ವೈ ಅವರು, ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು ಕೊಡಲಿ ಎಂದಿದ್ದಾರೆ.

ವಿಡಿಯೋ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು, ನಳಿನ್‌‌ ಕುಮಾರ್‌ ಅವರು ಪಕ್ಷದ ಯಶಸ್ಸಿಗೆ ಕಾರಣರಾಗಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಸೇರಿದಂತೆ ಮುಖಂಡರಲ್ಲಿ ಉತ್ಸಾಹ ಮೂಡಿಸುವ ಉತ್ತಮ ಕಾರ್ಯ ಮಾಡಿದ್ದಾರೆ. ಉತ್ತಮವಾದ ಸಂಘಟಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಶ್ರಮದಿಂದ ಕರ್ತವ್ಯ ವಹಿಸಿ ಪಕ್ಷ ಕಟ್ಟುವಂತಹ ಕೆಲಸ ಮಾಡಲು ದೇವರು ಅವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ನಳಿನ್‌ ಅವರು ಆರ್‌‌ಎಸ್‌‌ಎಸ್‌ ಸಂಘಟನೆಯಲ್ಲಿ ಬೆಳೆದವರಾದ ಕಾರಣ ಸಂಘಟನೆಯನ್ನು ಹೇಗೆ ಬೆಳೆಸಬೇಕು ಎನ್ನುವ ವಿಚಾರ ಅವರಿಗೆ ತಿಳಿದಿದೆ. ಈ ಹಿನ್ನೆಲೆ, ಅವರು ಪಕ್ಷ ಹಾಗೂ ಸಂಘಟನೆಯಲ್ಲೂ ಸಫಲರಾಗಿದ್ದಾರೆ ಎನ್ನುವು ಸಂತಸದ ಸಂಗತಿ. ಪಕ್ಷದ ರಥವನ್ನು ಯಶಸ್ವಿಯಾಗಿ ಒಂದು ವರ್ಷದ ಕಾಲ ಮುನ್ನಡೆಸಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ಚೈತನ್ಯ ನೀಡಲಿ ಎನ್ನುವುದು ನನ್ನ ಹಾರೈಕೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago