ಬೆಂಗಳೂರು,: ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ನಿಟ್ಟಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭ ಹಾರೈಸಿದ ಸಿಎಂ ಬಿಎಸ್ವೈ ಅವರು, ರಾಜ್ಯಾಧ್ಯಕ್ಷ ನಳಿನ್ ಉತ್ತಮ ಸಂಘಟಕ, ಪಕ್ಷ ಕಟ್ಟುವ ಶಕ್ತಿ, ಚೈತನ್ಯ ಇನ್ನಷ್ಟು ಕೊಡಲಿ ಎಂದಿದ್ದಾರೆ.
ವಿಡಿಯೋ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ನಳಿನ್ ಕುಮಾರ್ ಅವರು ಪಕ್ಷದ ಯಶಸ್ಸಿಗೆ ಕಾರಣರಾಗಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಸೇರಿದಂತೆ ಮುಖಂಡರಲ್ಲಿ ಉತ್ಸಾಹ ಮೂಡಿಸುವ ಉತ್ತಮ ಕಾರ್ಯ ಮಾಡಿದ್ದಾರೆ. ಉತ್ತಮವಾದ ಸಂಘಟಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಶ್ರಮದಿಂದ ಕರ್ತವ್ಯ ವಹಿಸಿ ಪಕ್ಷ ಕಟ್ಟುವಂತಹ ಕೆಲಸ ಮಾಡಲು ದೇವರು ಅವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಳಿನ್ ಅವರು ಆರ್ಎಸ್ಎಸ್ ಸಂಘಟನೆಯಲ್ಲಿ ಬೆಳೆದವರಾದ ಕಾರಣ ಸಂಘಟನೆಯನ್ನು ಹೇಗೆ ಬೆಳೆಸಬೇಕು ಎನ್ನುವ ವಿಚಾರ ಅವರಿಗೆ ತಿಳಿದಿದೆ. ಈ ಹಿನ್ನೆಲೆ, ಅವರು ಪಕ್ಷ ಹಾಗೂ ಸಂಘಟನೆಯಲ್ಲೂ ಸಫಲರಾಗಿದ್ದಾರೆ ಎನ್ನುವು ಸಂತಸದ ಸಂಗತಿ. ಪಕ್ಷದ ರಥವನ್ನು ಯಶಸ್ವಿಯಾಗಿ ಒಂದು ವರ್ಷದ ಕಾಲ ಮುನ್ನಡೆಸಿದ್ದಾರೆ. ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ಚೈತನ್ಯ ನೀಡಲಿ ಎನ್ನುವುದು ನನ್ನ ಹಾರೈಕೆ ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…