ವಿಜಯಪುರ : “ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್ ಎಂದು ಹೇಳಿರುವುದು ಸರಿಯಲ್ಲ” ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಅವರನ್ನು ಡ್ರಗ್ ಪೆಡ್ಲರ್ ಎಂದು ಕರೆದಿರುವುದು ಸರಿಯಲ್ಲ. ಈ ರೀತಿಯಾಗು ಅಗೌರವದಿಂದ ಮಾತನಾಡುವುದು ಸೂಕ್ತವಲ್ಲ” ಎಂದಿದ್ದಾರೆ.”ಯಾರೂ ಯಾರ ಬಗ್ಗೆಯೂ ಈ ರೀತಿಯಾಗಿ ಅಗೌರವದಿಂದ ಮಾತನಾಡಬಾರದು. ರಾಹುಲ್ ಗಾಂಧಿ ಬಗ್ಗೆ ಗೌರವವಿದೆ” ಎಂದು ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಆರ್ಎಸ್ಎಸ್ ಹೇಳಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಹೆಚ್ಡಿಕೆ ಹಾಗೂ ಸಿದ್ದರಾಮಯ್ಯ ಅವರು ಅನಗತ್ಯವಾಗಿ ಆರ್ಎಸ್ಎಸ್ ಅನ್ನು ಎಳೆದು ತರುತ್ತಿದ್ದಾರೆ. ಆದರೆ, ಅವರಿಗೆ ಇದರಿಂದ ಯಾವುದೇ ರೀತಿಯಾದ ಲಾಭ ಇಲ್ಲ” ಎಂದು ತಿಳಿಸಿದ್ದಾರೆ.
“ಉಪಚುನಾವಣೆಯಲ್ಲಿ ಜನರು ಹೆಚ್ಡಿಕೆ ಹಾಗೂ ಸಿದ್ದರಾಮಯ್ಯ ಅವರಿಗೆ ಉತ್ತರ ನೀಡಲಿದ್ದಾರೆ” ಎಂದು ಹೇಳಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…