Featured

ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ : ಸಿದ್ದರಾಮಯ್ಯ -Vishwanews24

ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದು, ಅವರು ದಲಿತರು, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಹೇಳಿದ್ದಾರೆ.

ಇನ್ನು ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುತ್ತಿರಾ ಮತ್ತು ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ ಎಂದು ನಳಿನ್ ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

9 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

11 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

12 hours ago