Featured

ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ – Vishwanews24

ನವದೆಹಲಿ : ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ

ನವದೆಹಲಿ : ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್‌ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್‌ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಮುಚ್ಚಿದ್ದ ಕೋಣೆಗಳಲ್ಲಿ ಈ ಹಿಂದೆ ಮಾಡಲಾದ ಕಾಮಗಾರಿಯ ಫೋಟೋಗಳನ್ನು ಜನವರಿ 2022 ರಲ್ಲಿ ಫೋಟೋಗಳು ಪ್ರಸಾರ ಮಾಡಲಾಗಿದ್ದು ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿವೆ ಎಂದು ಆಗ್ರಾ ಎಎಸ್‌ಐ ಮುಖ್ಯಸ್ಥ ಆರ್‌ಕೆ ಪಟೇಲ್ ತಿಳಿಸಿದ್ದಾರೆ. ಈ ಪೋಟೋಗಳಲ್ಲಿ ಅದರಲ್ಲಿ ಅಲ್ಲಿನ ಗೋಡೆಗಳು ಕಾಮಗಾರಿಗೂ ಮೊದಲು ಮತ್ತು ನಂತರ ಹೇಗೆ ಕಾಣಿಸುತ್ತಿದ್ದವು ಎನ್ನುವುದನ್ನು ವಿವರಿಸುವ ನಾಲ್ಕು ಫೋಟೋಗಳಿವೆ.

ಪ್ಲಾಸ್ಟರಿಂಗ್‌ ಮತ್ತು ಪೇಂಟಿಂಗ್‌ ಕೆಲಸ ಮಾಡಿರುವುದನ್ನು ಫೋಟೋಗಳಲ್ಲಿ ಗಮನಿಸಬಹುದು. ಈ ಕೊಠಡಿಗಳಲ್ಲಿ ಯಾವುದೇ ರಹಸ್ಯಗಳಿಲ್ಲ ಎಂದು ಈ ಹಿಂದೆಯೇ ಎಎಸ್‌ಐ ಅಧಿಕಾರಿಗಳು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಸ್ಮಾರಕಗಳನ್ನು ಸಂರಕ್ಷಿಸುವುದು ಎಎಸ್‌ಐ ಯ ಪ್ರಮುಖ ಕರ್ತವ್ಯವಾಗಿದೆ.

ಅಯೋಧ್ಯೆಯ ಬಿಜೆಪಿ ನಾಯಕ ಡಾ.ರಜನೀಶ್ ಸಿಂಗ್ ಅವರು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಲ್ಲಿ ತಾಜ್ ಮಹಲ್‌ನಲ್ಲಿರುವ ಒಟ್ಟು 22 ಮುಚ್ಚಿದ ಕೊಠಡಿಗಳನ್ನು ಬಾಗಿಲುಗಳನ್ನು ತೆರೆಯುವಂತೆ ಒತ್ತಾಯಿಸಿ ರಿಟ್ ಅರ್ಜಿ ಸಲ್ಲಿಸಿದ್ದು ಕೋರ್ಟ್ ಈ ಮನವಿಯನ್ನು ತಳ್ಳಿಹಾಕಿದೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

19 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

21 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago