Featured

ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಪೂಜಿಸುವುದೇಕೆ? Vishwanews24

ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯನ್ನು ಪೂಜಿಸುವುದೇಕೆ?

ಅಶ್ವಯುಜ ಮಾಸ ಶುಕ್ಲ ಪಕ್ಷದ ಮೊದಲನೆಯ ದಿನದಿಂದ ನವರಾತ್ರಿ ಆರಂಭವಾಗುತ್ತದೆ. ನವರಾತ್ರಿಯ ಮೊದಲ ದಿನದಂದು ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ.

ಪೌರಾಣಿಕ ನಂಬಿಕೆಗಳ ಪ್ರಕಾರ, ಶೈಲಪುತ್ರಿ ದೇವಿಯು ಹಿಮಾಲಯದ ಮಗಳು. ಅವಳು ಶೈಲ ಎಂದರೆ ಕಲ್ಲಿನಿಂದ ಜನಿಸಿದಳು, ಈ ಕಾರಣದಿಂದಾಗಿ ಅವಳನ್ನು ಶೈಲಪುತ್ರಿ ಎಂದು ಕರೆಯಲಾಗುತ್ತದೆ.

ತಾಯಿ ಶೈಲಪುತ್ರಿ ದೇವಿಯು ನವರಾತ್ರಿಯ ಮೊದಲ ದಿನದಂದು ತನ್ನ ಭಕ್ತರ ಪ್ರಾರ್ಥನೆಯನ್ನು ಕೇಳಲು ಗೂಳಿಯ ಮೇಲೆ ಬರುತ್ತಾಳೆ ಮತ್ತು ಒಂದು ಕೈಯಲ್ಲಿ ಕಮಲದ ಹೂವನ್ನು ಮತ್ತು ಇನ್ನೊಂದು ಕೈಯಲ್ಲಿ ತ್ರಿಶೂಲವನ್ನು ಹಿಡಿದಿರುತ್ತಾಳೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 

ಶೈಲಪುತ್ರಿಯೆಂದರೆ ಪರ್ವತರಾಜನ ಮಗಳು. ಶೈಲ ಅಂದರೆ ಪರ್ವತ ಮತ್ತು ಪುತ್ರಿ ಎಂದರೆ ಮಗಳು ಎಂದರ್ಥ. ಶೈಲಪುತ್ರಿಯನ್ನು ತಾಯಿ ಪಾರ್ವತಿಯೆಂದೂ ಕರೆಯಲಾಗುವುದು. ಸೆಪ್ಟೆಂಬರ್ 26 ರಂದು ನವರಾತ್ರಿಯ ಮೊದಲ ದಿನ. ಈ ದಿನ ಶೈಲಪುತ್ರಿ ಪೂಜೆ ಹಾಗೂ ಘಟಸ್ಥಾಪನವು ನಡೆಯುವುದು.

ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈದಿದ್ದಳು. ತನ್ನ ಪತಿ ಶಿವನನ್ನು ತಂದೆ ಅವಮಾನಿಸಿದ ಕಾರಣಕ್ಕಾಗಿ ಸತಿ ಹೀಗೆ ಮಾಡಿದಳು. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆದುಕೊಂಡಳು. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿಹೋದ. ದೇವಿ ಶೈಲಪುತ್ರಿಯು ಕಾಡಿಗೆ ಹೋಗಿ ತುಂಬಾ ಕಠಿಣ ತಪಸ್ಸಿನಲ್ಲಿ 16 ವರ್ಷ ಕಳೆದಳು. ಇದರ ಬಳಿಕವಷ್ಟೇ ಆಕೆ ತನ್ನ ಪತಿ ಶಿವನನ್ನು ಮರಳಿ ಪಡೆದಳು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 

ದೇವಿ ಶೈಲಪುತ್ರಿಯನ್ನು ಯಾವಾಗಲೂ ಆದಿಶಕ್ತಿಯೆಂದು ಗುರುತಿಸಲಾಗಿದೆ. ಆಕೆ ಗೂಳಿ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ಆಕೆಯನ್ನು ವೃಷರುಧ ಎಂದು ಕರೆಯಲಾಗುತ್ತದೆ. ಆಕೆಗೆ ಎರಡು ಕೈಗಳಿದ್ದು, ಒಂದರಲ್ಲಿ ತ್ರಿಶೂಲ ಮತ್ತೊಂದರಲ್ಲಿ ಕಮಲದ ಹೂವಿದೆ. ಅರ್ಧಚಂದ್ರಾಕೃತಿಯು ಆಕೆಯ ಹಣೆಯಲ್ಲಿದೆ. ಆಕೆಯನ್ನು ಯಾವಾಗಲೂ ಬಿಳಿ ಬಟ್ಟೆಯಲ್ಲಿ ತೋರಿಸಲಾಗುತ್ತದೆ.

ಯೋಗದಲ್ಲಿ ಮೂಲಾಧಾರ ಚಕ್ರವು ಮೂಲವಾಗಿರುವುದು. ದೇವಿ ಶೈಲಪುತ್ರಿಯು ಈ ಚಕ್ರದ ದೇವತೆ. ಈ ಚಕ್ರವು ಸ್ಥಿರತೆ ಮತ್ತು ಶಕ್ತಿಯ ಪ್ರತೀಕವಾಗಿದೆ. ಈ ಚಕ್ರವು ಜಾಗೃತಗೊಂಡಾಗ ಆ ವ್ಯಕ್ತಿಯು ಆಧ್ಯಾತ್ಮಿಕ ಪ್ರಯಾಣಕ್ಕೆ ಹೋಗುವನು. ನಿಮಗೆ ಜೀವನದಲ್ಲಿ ಶಕ್ತಿ ಹಾಗೂ ಸ್ಥಿರತೆ ಬೇಕೆಂದರೆ ನವರಾತ್ರಿಯ ಮೊದಲ ದಿನ ಶೈಲಪುತ್ರಿ ದೇವಿಯ ಪೂಜಿಸಿ.

ಎಲ್ಲಾ ದೇವದೇವತೆಗಳ ಅಹಂ ಹಾಗೂ ಪ್ರತಿಷ್ಠೆಯನ್ನು ಶೈಲಪುತ್ರಿ ದೇವಿಯು ಯಾವ ರೀತಿ ಧ್ವಂಸ ಮಾಡಿದಳು ಎನ್ನುವ ಬಗ್ಗೆ ಉಪನಿಷತ್ ನಲ್ಲಿ ಉಲ್ಲೇಖವಿದೆ. ಎಲ್ಲಾ ದೇವದೇವತೆಗಳು ವಿನಮ್ರ ಹೃದಯದಿಂದ ಆಕೆಯನ್ನು ನಮಿಸಿದರು ಎಂದು ಹೇಳಲಾಗುತ್ತದೆ. ದೇವಿ ಶೈಲಪುತ್ರಿಯು ಅಂತಿಮ ಶಕ್ತಿ ಮತ್ತು ಪ್ರತಿಯೊಂದರ ಹಿಂದೆಯೂ ಆಕೆ ಇದ್ದಾಳೆ ಎಂದು ಅವರೆಲ್ಲರೂ ಹೇಳಿದರು. ತ್ರಿಮೂತ್ರಿಗಳಾದ ಬ್ರಹ್ಮ ವಿಷ್ಣು ಮತ್ತು ಶಿವ ಕೂಡ ತಮ್ಮ ಶಕ್ತಿಗಾಗಿ ಶೈಲಪುತ್ರಿಯನ್ನು ಅವಲಂಬಿಸಿದ್ದಾರೆ.

ಶೈಲಪುತ್ರಿ ದೇವಿಯ ಮಂತ್ರ:

”ವಂದೇ ವಾಚ್ಛಿತ ಲಾಭಾಯ ಚಂದ್ರ ಅರ್ಧಕೃತ ಶೇಖರಂ|

ವೃಷಾರೂಢ ಶೂಲಧರಂ ಶೈಲಪುತ್ರಿಂ ಯಶಸ್ವಿನೀಂ||” ಅಥವಾ

”ಓಂ ಏಂ ಹ್ರೀಂ ಕ್ಲೀಂ ಶೈಲಪುತ್ರಯೈ ನಮಃ” ಎನ್ನುವ ಈ ಮಂತ್ರವನ್ನು 108 ಬಾರಿ ಪಠಿಸಿ. ಅಥವಾ

”ಯಾ ದೇವಿ ಸರ್ವಭೂತೇಷು ಮಾ ಶೈಲಪುತ್ರಿ ರೂಪೇಣ ಸಂಸ್ಥಿತಾ

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ”

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago