Featured

ನವರಾತ್ರಿ ಉತ್ಸವಕ್ಕೆ ಯಾವುದೇ ಅಡಚಣೆ ಆಗದಂತೆ ಕ್ರಮ ವಹಿಸಲು ಶಾಸಕ ಕಾಮತ್‌ ಸೂಚನೆ -Vishwanews24

ಮಂಗಳೂರು,:ಇದೇ ಸೆಪ್ಟೆಂಬರ್ 28ರಿಂದ ಮಂಗಳೂರು ಮಹಾನಗರದಲ್ಲಿ ನವರಾತ್ರಿ ಹಬ್ಬದ ಆಚರಣೆಗಳು ಪ್ರಾರಂಭವಾಗಲಿದ್ದು, ವಿವಿಧ ಸೇವಾ ಸಮಿತಿಗಳಿಂದ ಹಲವೆಡೆ ಸಾರ್ವಜನಿಕ ಶಾರದಾ ಮಹೋತ್ಸವಗಳು ನಡೆಯಲಿವೆ. ಮೈಸೂರಿನಂತೆ ಆದ್ದೂರಿಯಾಗಿ ಇಲ್ಲಿ ಕೂಡ ಮಂಗಳೂರು ದಸರಾ ಉತ್ಸವವನ್ನು ಆಚರಿಸಲಾಗುತ್ತದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅದೇ ರೀತಿಯಲ್ಲಿ ವಿವಿಧ ದೇವಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಯಾವುದೇ ಯುವಕ ಮಂಡಲಗಳು, ಶಾರದಾ ಮಹೋತ್ಸವ ಸೇವಾ ಸಮಿತಿಯವರು ಸಾರ್ವಜನಿಕ ಶಾರದಾ ಮಹೋತ್ಸವವನ್ನು ಆಚರಿಸಲು ವಿದ್ಯುತ್ ಸಂಪರ್ಕದ ಬಗ್ಗೆ ಅರ್ಜಿ ಸಲ್ಲಿಸಿದ್ದಲ್ಲಿ ಮೆಸ್ಕಾಂ ಕಚೇರಿಯಿಂದ ಯಾವುದೇ ವಿಳಂಬ ಮಾಡದೇ ಮಂಜೂರು ಮಾಡಬೇಕು.

ಹಾಗೆ ಶಾರದಾ ಮಾತೆಯ ಶೋಭಾಯಾತ್ರೆ ಮಂಗಳೂರಿನ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸುವುದರಿಂದ ಎಲ್ಲಾ ರಸ್ತೆಗಳಲ್ಲಿ ಯಾವುದೇ ಹೊಂಡ, ಗುಂಡಿಗಳಿದ್ದಲ್ಲಿ ಅದನ್ನು ತಕ್ಷಣ ಮುಚ್ಚಿ ಶೋಭಾಯಾತ್ರೆ ಸರಾಗವಾಗಿ ಸಾಗಲು ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು.

ನಗರದಲ್ಲಿ ಶೋಭಾಯಾತ್ರೆ ಅಥವಾ ದಸರಾಗೆ ಸಂಬಂಧಿಸಿದ ಇತರ ಯಾವುದೇ ಅನುಮತಿಯನ್ನು ಪೊಲೀಸ್ ಕಮೀಷನರೇಟ್ ಕಚೇರಿಯಿಂದ ಕೊಡಲು ಸಹಕರಿಸಬೇಕೆಂದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago