Featured

ನವರಾತ್ರಿ ವೇಷ ಹಾಕಿ ಅಶಕ್ತರ ನೋವಿಗೆ ನೆರವಾದ ಪಡುಬಿದ್ರಿಯ ಭಗವತಿ ಗ್ರೂಪ್ ನ ಸದಸ್ಯರು..

ಪಡುಬಿದ್ರಿ : ಭಗವತಿ ಗ್ರೂಪ್ ಪಡುಬಿದ್ರಿ ಇದರ ಸದಸ್ಯರು ಸೇರಿ ಬಡ ಕುಟುಂಬದ ಅಶಕ್ತರಿಗೆ ವೈದ್ಯಕೀಯ, ವಿದ್ಯಾಭ್ಯಾಸ ಮತ್ತು ಇತರ ನೆರವಿಗಾಗಿ ನವರಾತ್ರಿಯ ಪ್ರಯುಕ್ತ ಪ್ರೆಡೆಕ್ಟರ್ ವೇಷಗಳನ್ನು ಹಾಕಿ ಪಡುಬಿದ್ರಿ, ನಂದಿಕೂರು, ಎರ್ಮಾಳ್, ಕಾಪು, ಅಡ್ವೆ, ಉಚ್ಚಿಲ, ಬೆಳ್ಳಿಬೆಟ್ಟು ,ಹೆಜಮಾಡಿ ಪರಿಸರದ ಸಹೃದಯಿ ದಾನಿಗಳಿಂದ ಒಟ್ಟು ರೂ1,09,896 ಸಹಾಯಧನವನ್ನು ಪಡೆದಿದ್ದಾರೆ..

ಇದರಲ್ಲಿ ರೂಪಾಯಿ  31500 ವೇಷಾಧಾರಿಗಳ, ಟ್ಯಾಬ್ಲೋಗಳ ಖರ್ಚಾಗಿದ್ದು, ಉಳಿದ ಹಣವನ್ನುನಾಲ್ಕೈದು  ಬಡ ಕುಟುಂಬದ ಅಶಕ್ತರಿಗೆ ನವೆಂಬರ್ 11 ರಂದು ಅವರ ಮನೆಗೆ ಹೋಗಿ ಹಸ್ತಾಂತರಿಸಲೂ ತೀರ್ಮಾನಿಸಲಾಗಿದೆ..

“ನಮ್ಮ ಈ ಕಾರ್ಯಕ್ಕೆ ಸಹಕರಿಸಿದ ನಾವು ನೆರವು ಬಯಸಿ ಹೋದ ಊರಿನ ನಾಗರಿಕರಿಗೆ, ಉದ್ಯಮಿಗಳಿಗೆ, ಮಾಧ್ಯಮ ಮಿತ್ರರಿಗೆ, ಆರಕ್ಷಕ ಬಂಧುಗಳಿಗೆ, ಎಲ್ಲಾ ಸಂಘಟನೆ, ಸಂಘ ಸಂಸ್ಥೆಗಳಿಗೆ ಭಗವತಿ ಗ್ರೂಪ್‌ನ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು, ಮುಂದಿನ ವರ್ಷಗಳಲ್ಲಿಯೂ ನಮ್ಮೊಂದಿಗೆ ಹೀಗೆಯೆ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ” ..

ಸದಸ್ಯರು, ಭಗವತಿ ಗ್ರೂಪ್ ಪಡುಬಿದ್ರಿ

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago