Featured

ನವರಾತ್ರಿ ವೇಷ ಹಾಕಿ ಅಶಕ್ತರ ನೋವಿಗೆ ನೆರವಾದ ಪಡುಬಿದ್ರಿಯ ಭಗವತಿ ಗ್ರೂಪ್ ನ ಸದಸ್ಯರು..

ಪಡುಬಿದ್ರಿ : ಭಗವತಿ ಗ್ರೂಪ್ ಪಡುಬಿದ್ರಿ ಇದರ ಸದಸ್ಯರು ಸೇರಿ ಬಡ ಕುಟುಂಬದ ಅಶಕ್ತರಿಗೆ ವೈದ್ಯಕೀಯ, ವಿದ್ಯಾಭ್ಯಾಸ ಮತ್ತು ಇತರ ನೆರವಿಗಾಗಿ ನವರಾತ್ರಿಯ ಪ್ರಯುಕ್ತ ಪ್ರೆಡೆಕ್ಟರ್ ವೇಷಗಳನ್ನು ಹಾಕಿ ಪಡುಬಿದ್ರಿ, ನಂದಿಕೂರು, ಎರ್ಮಾಳ್, ಕಾಪು, ಅಡ್ವೆ, ಉಚ್ಚಿಲ, ಬೆಳ್ಳಿಬೆಟ್ಟು ,ಹೆಜಮಾಡಿ ಪರಿಸರದ ಸಹೃದಯಿ ದಾನಿಗಳಿಂದ ಒಟ್ಟು ರೂ1,09,896 ಸಹಾಯಧನವನ್ನು ಪಡೆದಿದ್ದಾರೆ..

ಇದರಲ್ಲಿ ರೂಪಾಯಿ  31500 ವೇಷಾಧಾರಿಗಳ, ಟ್ಯಾಬ್ಲೋಗಳ ಖರ್ಚಾಗಿದ್ದು, ಉಳಿದ ಹಣವನ್ನುನಾಲ್ಕೈದು  ಬಡ ಕುಟುಂಬದ ಅಶಕ್ತರಿಗೆ ನವೆಂಬರ್ 11 ರಂದು ಅವರ ಮನೆಗೆ ಹೋಗಿ ಹಸ್ತಾಂತರಿಸಲೂ ತೀರ್ಮಾನಿಸಲಾಗಿದೆ..

“ನಮ್ಮ ಈ ಕಾರ್ಯಕ್ಕೆ ಸಹಕರಿಸಿದ ನಾವು ನೆರವು ಬಯಸಿ ಹೋದ ಊರಿನ ನಾಗರಿಕರಿಗೆ, ಉದ್ಯಮಿಗಳಿಗೆ, ಮಾಧ್ಯಮ ಮಿತ್ರರಿಗೆ, ಆರಕ್ಷಕ ಬಂಧುಗಳಿಗೆ, ಎಲ್ಲಾ ಸಂಘಟನೆ, ಸಂಘ ಸಂಸ್ಥೆಗಳಿಗೆ ಭಗವತಿ ಗ್ರೂಪ್‌ನ ಪರವಾಗಿ ತುಂಬು ಹೃದಯದ ಕೃತಜ್ಞತೆಗಳು, ಮುಂದಿನ ವರ್ಷಗಳಲ್ಲಿಯೂ ನಮ್ಮೊಂದಿಗೆ ಹೀಗೆಯೆ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ” ..

ಸದಸ್ಯರು, ಭಗವತಿ ಗ್ರೂಪ್ ಪಡುಬಿದ್ರಿ

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

7 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

7 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

7 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

8 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

8 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

8 hours ago