Featured

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ : ಅರಣ್ಯ ಸಚಿವ ಈಶ್ವರ್ ಖಂಡ್ರೆ – Vishwanews24

ನವಿಲು ಗರಿ ಸಂಗ್ರಹ ಮತ್ತು ಮಾರಾಟ ಮಾಡುವುದು ಅಪರಾಧವಲ್ಲ

ನವಿಲು ಗಳಿಗೆ ಹಿಂಸೆ ನೀಡಿ ಗರಿಗಳನ್ನು ಕೀಳುವುದು ಶಿಕಾರ್ಹ ಅಪರಾಧ : ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ನೈಸರ್ಗಿಕವಾಗಿ ಸಿಗುವ ನವಿಲು ಗರಿಗಳನ್ನು ಮನೆಗಳಲ್ಲಿ ಸಂಗ್ರಹ ಮತ್ತು ದೇಶದೊಳಗೆ ಮಾರಾಟ ಮಾಡುವುದು ಅಪರಾಧವಲ್ಲ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ದರ್ಗಾ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನವಿಲುಗರಿ ಬಳಕೆ ಕುರಿತಂತೆ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 43ರ ಅಡಿಯಲ್ಲಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಮಾಡಲುಕೆಲಸವಿಲ್ಲ. ಹೀಗಾಗಿ ಎಲ್ಲದನ್ನೂ ವಿವಾದ ಮಾಡುತ್ತಾರೆ. ಕಾಯ್ದೆ ಪ್ರಕಾರ ನವಿಲುಗರಿಗಳ ಬಳಕೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ, ನವಿಲುಗರಿ ಮತ್ತು ತಯಾರಿಸಿ ಯಾವುದೇ ವಸ್ತುಗಳನ್ನು ವಿದೇಶಗಳಿಗೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ನವಿಲುಗಳಿಂದ ನೈಸರ್ಗಿಕವಾಗಿ ಸಂಗ್ರಹಿಸುವುದು ದೇಶದೊಳಗೆ ಮಾಡುವುದು ಗರಿಗಳನ್ನು ಮತ್ತು ಮಾರಾಟ ಕಾನೂನು ಬಾಹಿರವಲ್ಲ. ಅದೇ ನವಿಲು ಗಳಿಗೆ ಹಿಂಸೆ ನೀಡಿ ಗರಿಗಳನ್ನು ಕೀಳುವುದು ಶಿಕಾರ್ಹ ಅಪರಾದ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

10 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

19 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

19 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

20 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago