Featured

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್ ;  ಯೂಟ್ಯೂಬರ್ ಅರೆಸ್ಟ್ – vishwanews24

ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್  ;  ಯೂಟ್ಯೂಬರ್ ಅರೆಸ್ಟ್

ತೆಲಂಗಾಣ,: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಪ್ರಣಯ್ ಯೂಟ್ಯೂಬರ್ ಈ ವಿಡಿಯೋ ವೈರಲ್ ಆಗಿದ್ದುಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋದ ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೆ ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಫೋರೆನ್ಸಿಕ್​ಗೆ ಕಳುಹಿಸಲಾಗಿದೆ. ನವಿಲು ಮಾಂಸ ತಿಂದಿರುವುದು ದೃಢವಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago