Featured

ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ : ರಾಮಲಿಂಗಾ ರೆಡ್ಡಿ – viswhanews24

ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ: ರಾಮಲಿಂಗಾ ರೆಡ್ಡಿ

ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಡಿಸಿಎಂ ಡಿಕೆಶಿ ಬಣದ ಶಾಸಕರು ದೆಹಲಿ ಯಾತ್ರೆ ವಿಚಾರ ಕುರಿತು ರಾಮನಗರದಲ್ಲಿ  ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ಗೊತ್ತಿಲ್ಲ. ದೆಹಲಿಯಲ್ಲಿ ಏನೇನು ಆಗಿದ್ಯೋ ನಮಗೆ ಗೊತ್ತಿಲ್ಲ. ನಿಮಗೆ ಸಂಪೂರ್ಣ ಮಾಹಿತಿ ಬೇಕಿದ್ರೆ ಡಿಕೆಶಿ, ಡಿ.ಕೆ.ಸುರೇಶ್ ಜೊತೆ ಮಾತನಾಡಿ. ನಾಯಕತ್ವ ಬದಲಾವಣೆ ಬಗ್ಗೆ ನನಗೇನು ಗೊತ್ತಿಲ್ಲ. ದಲಿತ ಸಚಿವರು ಸಭೆ ಮಾಡಿರೋದು ನನಗೆ ಗೊತ್ತಿಲ್ಲ. ಏನೂ ನಾಲ್ಕು ಜನ ಊಟಕ್ಕೆ ಸೇರಿಕೊಂಡ್ರೆ ಅದರ ಬಗ್ಗೆ ಮಾತನಾಡಲು ಆಗುತ್ತಾ? ಡಿನ್ನರ್ ಪಾಲಿಟಿಕ್ಸ್ಗೆ ನನ್ನನ್ನು ಯಾರೂ ಕರೆಯುತ್ತಿಲ್ಲ. ನಾನು ಯಾವ ಬಣವೂ ಅಲ್ಲ, ಕಾಂಗ್ರೆಸ್ ಬಣ. ಸರ್ಕಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನಕ್ಕೆ ಬಿಡಬೇಕು ಎಂದರು.

ನಮ್ಮಲ್ಲಿ ಬಿಜೆಪಿಯಲ್ಲಿದ್ದಷ್ಟು ಬಣ ಇಲ್ಲ, ಬಿಜೆಪಿಯಲ್ಲಿ ನಾಲ್ಕೈದು ಬಣ ಇದೆ. ನಮ್ಮಲ್ಲಿ ಒಂದೇ ಬಣ ಕಾಂಗ್ರೆಸ್ ಬಣ. ನಮ್ಮಲ್ಲಿ ಹತ್ತಾರು ಹಿರಿಯ ನಾಯಕರು ಇದ್ದಾರೆ. ನಮ್ಮ ಪಕ್ಷ ಸದೃಢವಾಗಿದೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದೆ. ಇದು ಸೆಕೆಂಡ್ ಇನ್ನಿಂಗ್ಸ್ ಅಂತ ಏನಿಲ್ಲ, ಐದು ವರ್ಷ ಒಂದೇ ಇನ್ನಿಂಗ್ಸ್. ಐದು ವರ್ಷವೂ ಸರ್ಕಾರ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಲಿದೆ. ಜನರಿಗೆ ಕೊಟ್ಟ ಭರವಸೆಗಳನ್ನ ಈಡೇರಿಸಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago