ಬೆಂಗಳೂರು : ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ದಿನದಿಂದ ಬಿಬಿಎಂಪಿ ವ್ಯಾಪ್ತಿಯ ಉದ್ದಿಮೆ, ಮಾಲ್, ಹೋಟೆಲ್ ಮಳಿಗೆಗಳು ಸೇರಿದಂತೆ ಎಲ್ಲ ರೀತಿಯ ವಾಣಿಜ್ಯ ಕೇಂದ್ರಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೌತಮ್ ಕುಮಾರ್, ನವೆಂಬರ್ 1 ರಿಂದ ನಗರಾದ್ಯಾಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು, ಒಂದು ವೇಳೆ ಕನ್ನಡ ನಾಮಫಲಕ ಹಾಕದ ಮಳಿಗೆಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನವೆಂಬರ್ ತಿಂಗಳಾದ್ಯಂತ ಬೆಂಗಳೂರು ನಗರದಲ್ಲಿರುವ ಎಲ್ಲ ಮಳಿಗೆಗಳ ಮೇಲೆ ಕನ್ನಡ ನಾಮಫಲಕ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ ಸಿದ್ದಪಡಿಸಿದ ಹೊಸ ಹೊರಾಂಗಣ ಮತ್ತು ಸಾರ್ವಜನಿಕ ಸಂದೇಶ ನಾಮಫಲಕದಲ್ಲಿ ಶೇ. 60 ರಷ್ಟು ಜಾಗದಲ್ಲಿ ಕನ್ನಡ ಕಡ್ಡಾಯ ನಿಯಮ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…