ಬೆಂಗಳೂರು : ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ (ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, , ಈ ಪ್ರತಿಮೆಯಲ್ಲಿ ಬಳಸಲಾಗಿರುವ ಅತ್ಯುತ್ತಮ ಗುಣಮಟ್ಟದ ಕಂಚು (85% ತಾಮ್ರ, 5% ಜಿಂಕ್, 5% ಸತು ಹಾಗೂ 5% ಟಿನ್) ಹಾಗೂ ಉಕ್ಕನ್ನು ಭಾರತದಿಂದಲೇ ಪಡೆಯಲಾಗಿರುವುದು ವಿಶೇಷ. ಈ ಗುಣಮಟ್ಟದ ಲೋಹ ಬಳಸಿ ಕೆಂಪೇಗೌಡರ ಮುಖದಲ್ಲಿ ನೈಜತೆಯನ್ನು ತರಲು ಪ್ರಯತ್ನಿಸಲಾಗಿದೆ.
ಉಡುಪಿ : ಮುದ್ರಾಧಾರಣೆಗೆ ಅವಕಾಶ ಇಲ್ಲ – ಆದೇಶ ವಾಪಸ್ ಪಡೆಯುವ ಭರವಸೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..
ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…