ಬೆಂಗಳೂರು : ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ (ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, , ಈ ಪ್ರತಿಮೆಯಲ್ಲಿ ಬಳಸಲಾಗಿರುವ ಅತ್ಯುತ್ತಮ ಗುಣಮಟ್ಟದ ಕಂಚು (85% ತಾಮ್ರ, 5% ಜಿಂಕ್, 5% ಸತು ಹಾಗೂ 5% ಟಿನ್) ಹಾಗೂ ಉಕ್ಕನ್ನು ಭಾರತದಿಂದಲೇ ಪಡೆಯಲಾಗಿರುವುದು ವಿಶೇಷ. ಈ ಗುಣಮಟ್ಟದ ಲೋಹ ಬಳಸಿ ಕೆಂಪೇಗೌಡರ ಮುಖದಲ್ಲಿ ನೈಜತೆಯನ್ನು ತರಲು ಪ್ರಯತ್ನಿಸಲಾಗಿದೆ.
ಉಡುಪಿ : ಮುದ್ರಾಧಾರಣೆಗೆ ಅವಕಾಶ ಇಲ್ಲ – ಆದೇಶ ವಾಪಸ್ ಪಡೆಯುವ ಭರವಸೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..
ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…