ಶಿವಮೊಗ್ಗ: ಕಾಂಗ್ರೆಸ್ನಿಂದ ಹೋದವ್ರನ್ನ ಬಿಜೆಪಿಯವರು ಯೂಸ್ & ಥ್ರೋ ರೀತಿ ಟ್ರೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ ಗುರಿ ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿದೆ ಎಂದರು.
ಬಿಜೆಪಿಯವರಿಗೆ ರಾಜ್ಯದ ಜನ ಅಧಿಕಾರ ನೀಡಿದಾಗ ಅವರಲ್ಲಿ ಸರ್ಕಾರ ನಡೆಸುವ ಅನುಭವ ಇರಲಿಲ್ಲ. ಈಗ ವಿರೋಧ ಪಕ್ಷದಲ್ಲಿ ಕೂತು ಕೆಲಸ ಮಾಡಿ ಎಂದು ಜನ ಹೇಳಿದ್ದಾರೆ. ಬಿಜೆಪಿಯಲ್ಲಿನ ಒಳಜಗಳಗಳು ಯಾವತ್ತೂ ಇದ್ದಿದ್ದೇ. ಅವರ ಪಾರ್ಟಿಯವರು ಏನಾದ್ರೂ ಮಾಡಿಕೊಳ್ಳಲಿ. ನಾವು ಅದಕ್ಕೆ ಮಧ್ಯೆ ಪ್ರವೇಶಿಸಲು ಇಷ್ಟವಿಲ್ಲ. ಅದರಿಂದ ರಾಜಕೀಯ ಲಾಭದ ನಿರೀಕ್ಷೆಯೂ ನಮಗಿಲ್ಲ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…