ಬೆಂಗಳೂರು: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ನಟರಾದ ಶಿವರಾಜ್ಕುಮಾರ್ ಹಾಗೂ ದರ್ಶನ್ ಅವರು ಖಂಡಿಸಿದ್ದು, ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.
‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವರಾಜ್ಕುಮಾರ್ ಟ್ವೀಟ್ನಲ್ಲಿ ಹೇಳಿದ್ದಾರೆ. ಜೊತೆಗೆ ವರನಟ ಡಾ.ರಾಜ್ಕುಮಾರ್ ಅವರು ಕನ್ನಡ ಪರ ಹೋರಾಟ ಮಾಡಿದ ಸಂದರ್ಭದ ಫೋಟೊವೊಂದನ್ನು ಶಿವರಾಜ್ಕುಮಾರ್ ಅಪ್ಲೋಡ್ ಮಾಡಿದ್ದಾರೆ.
‘ಕನ್ನಡ ಹೋರಾಟಗಾರರನ್ನ ಬಿಡುಗಡೆಗೊಳಿಸಿ’ ಎಂಬ ಹ್ಯಾಷ್ಟ್ಯಾಗ್ ಅಭಿಯಾನವನ್ನೂ ಶಿವರಾಜ್ಕುಮಾರ್ ಆರಂಭಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…