ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ.
ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…