ನವದೆಹಲಿ: ನಾನು ಅಧಿಕಾರವನ್ನು ಬಯಸಿಲ್ಲ, ಜನ ಸೇವೆಯೇ ಗುರಿಯಾಗಿದೆ. ಇಂದು, ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ನಿನ್ನೆ 85ನೇ ಮಾಸಿಕ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ವೇಳೆ ಆಯುಷ್ಮಾನ್ ಭಾರತದ ಫಲಾನುಭವಿಯೊಬ್ಬರು ಮೋದಿ ಅವರು ಸದಾ ಅಧಿಕಾರದಲ್ಲೇ ಮುಂದುವರಿಯಬೇಕು ಎಂದು ಆಶಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು ನಾನು ಅಧಿಕಾದಲ್ಲಿ ಇರಲು ಬಯಸುವುದಿಲ್ಲ. ನಾನು ಕೇವಲ ಸೇವೆಯಲ್ಲಿ ಇರಲು ಬಯಸುತ್ತೇನೆ. ನನ್ನ ಪಾಲಿಗೆ ಈ ಹುದ್ದೆ, ಈ ಪ್ರಧಾನಿಗಿರಿ, ಈ ಎಲ್ಲಾ ವಿಷಯಗಳು ಅಧಿಕಾರಕ್ಕಾಗಿಯಲ್ಲ, ಎಲ್ಲಾ ಸೇವೆಗಾಗಿ ಆಗಿದೆ. ಸರ್ಕಾರದ ಹಲವು ಕಾರ್ಯಗಳು, ಯೋಜನೆಗಳು, ಮಾನವೀಯ ಸ್ಪಂದನೆಗಳಿಗೆ ಕುರಿತು ಮಾಡುವ ಕೆಲಸಗಳು ಸದಾ ನನಗೆ ವಿಶೇಷ ಸಂಭ್ರಮ ನೀಡುತ್ತದೆ ಎಂದು ಹೇಳಿದ್ದಾರೆ.
ಮಾಹಾಮಾರಿ ಕೊರೊನಾ ಹಾವಳಿ ಇನ್ನೂ ನಮ್ಮನ್ನು ಬಿಟ್ಟು ಹೋಗಿಲ್ಲ. ಈ ವೈರಸ್ ಹರಡದಂತೆ ಎಚ್ಚರವಾಗಿರಬೇಕು. ಈ ಬಗ್ಗೆ ಹೆಚ್ಚು ಜಾಗೃತವಾಗಿರುವುದು ನಮ್ಮೆಲ್ಲರ ಹೊಣೆ ಎಂದು ದೇಶದ ಜನತೆಗೆ ಮೋದಿ ಎಚ್ಚರಿಸಿದ್ದಾರೆ.
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…