Featured

ನಾನು ಈ ಬಾರಿ ಗೆಲ್ಲಲು ಬಂದಿದ್ದೇನೆ : ಮಧು ಬಂಗಾರಪ್ಪ – Vishwanews24

ಶಿವಮೊಗ್ಗ : ಕಳೆದ ಬಾರಿ ಲೋಕಸಭಾ ಉಪ ಚುನಾವಣೆಯಲ್ಲಿ  ಇಷ್ಟವಿಲ್ಲದಿದ್ದರೂ ಹಿರಿಯರ ವಿಶ್ವಾಸಕ್ಕೆ ತಲೆಬಾಗಿದ್ದೆ. ಈ ಬಾರಿ ನಾನು ಸೋಲೋಕೆ ಬಂದಿಲ್ಲ. ಈ ಬಾರಿ ಗೆಲ್ಲಲು ಬಂದಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ( ಉಪ ಚುನಾವಣೆ) ಎಲ್ಲೆಲ್ಲಿ ತಪ್ಪಾಗಿದಿಯೋ ಅವೆಲ್ಲಾ ಸರಿಪಡಿಸಿಕೊಳ್ಳುತ್ತೇನೆ. ಈ ಬಾರಿ ದಡ ಸೇರುತ್ತೆನೆ ಎಂಬ ವಿಶ್ವಾಸವಿದೆ. ಈ ಬಾರಿಯೂ ನನ್ನನ್ನು ಅಭ್ಯರ್ಥಿಯನ್ನಾಗಿಸಿದ್ದಾರೆ. ನಿನ್ನೆ ಈ ಸಂಬಂಧ ಬೆಂಗಳೂರಿನಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ನಾನು ಸೋತಿರಬಹುದು, ಆದರೆ, ಜನರ ಪರವಾದ ಹೋರಾಟವನ್ನು ಬಿಡುವುದಿಲ್ಲ ಎಂದು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಮತಗಳಿವೆ ಹಾಗಾಗಿ, ಅವರಲ್ಲಿ ಕೆಲವರು ತಮ್ಮ ಪಕ್ಷದವರಿಗೆ ಟಿಕೆಟ್ ನೀಡಿ ಎಂದು ಹೇಳುತ್ತಿರಬಹುದು. ಆದರೆ, ಎಲ್ಲರೂ ಒಪ್ಪಿ ತಮ್ಮನ್ನು ಬೆಂಬಲಿಸಿ ಜಯ ತಂದು ಕೊಡುವ ವಿಶ್ವಾಸವಿದೆ ಎಂದರು.

ಲೋಕಸಭೆ ಉಪ ಚುನಾವಣೆಯಲ್ಲಿ ಸೋಲುಂಟಾದ ಬಳಿಕ ಮಧು ಬಂಗಾರಪ್ಪ ಅವರು ರಾಜಕಾರಣದಿಂದಲೇ ದೂರು ಉಳಿದಿದ್ದರು. ಪಕ್ಷದ ಯಾವ ಕಾರ್ಯಕ್ರಮವಕ್ಕೂ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಿಲ್ಲ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಹಿಡಿದು ಅನೇಕ ಪ್ರಮುಖ ಮುಖಂಡರು ಮಧು ಬಂಗಾರಪ್ಪ ಅವರ ಮನವೊಲಿಸಲು ಯತ್ನಿಸಿದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಆದರೆ, ಇದೀಗ ಮಧು ಬಂಗಾರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿರುವುದು ಗಮನಾರ್ಹ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

7 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

7 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

7 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

7 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

8 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

8 hours ago