Featured

ನಾನು ಈ ಬಾರಿ ಗೆಲ್ಲಲು ಬಂದಿದ್ದೇನೆ : ಮಧು ಬಂಗಾರಪ್ಪ – Vishwanews24

ಶಿವಮೊಗ್ಗ : ಕಳೆದ ಬಾರಿ ಲೋಕಸಭಾ ಉಪ ಚುನಾವಣೆಯಲ್ಲಿ  ಇಷ್ಟವಿಲ್ಲದಿದ್ದರೂ ಹಿರಿಯರ ವಿಶ್ವಾಸಕ್ಕೆ ತಲೆಬಾಗಿದ್ದೆ. ಈ ಬಾರಿ ನಾನು ಸೋಲೋಕೆ ಬಂದಿಲ್ಲ. ಈ ಬಾರಿ ಗೆಲ್ಲಲು ಬಂದಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ.

ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ( ಉಪ ಚುನಾವಣೆ) ಎಲ್ಲೆಲ್ಲಿ ತಪ್ಪಾಗಿದಿಯೋ ಅವೆಲ್ಲಾ ಸರಿಪಡಿಸಿಕೊಳ್ಳುತ್ತೇನೆ. ಈ ಬಾರಿ ದಡ ಸೇರುತ್ತೆನೆ ಎಂಬ ವಿಶ್ವಾಸವಿದೆ. ಈ ಬಾರಿಯೂ ನನ್ನನ್ನು ಅಭ್ಯರ್ಥಿಯನ್ನಾಗಿಸಿದ್ದಾರೆ. ನಿನ್ನೆ ಈ ಸಂಬಂಧ ಬೆಂಗಳೂರಿನಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ನಾನು ಸೋತಿರಬಹುದು, ಆದರೆ, ಜನರ ಪರವಾದ ಹೋರಾಟವನ್ನು ಬಿಡುವುದಿಲ್ಲ ಎಂದು ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಮತಗಳಿವೆ ಹಾಗಾಗಿ, ಅವರಲ್ಲಿ ಕೆಲವರು ತಮ್ಮ ಪಕ್ಷದವರಿಗೆ ಟಿಕೆಟ್ ನೀಡಿ ಎಂದು ಹೇಳುತ್ತಿರಬಹುದು. ಆದರೆ, ಎಲ್ಲರೂ ಒಪ್ಪಿ ತಮ್ಮನ್ನು ಬೆಂಬಲಿಸಿ ಜಯ ತಂದು ಕೊಡುವ ವಿಶ್ವಾಸವಿದೆ ಎಂದರು.

ಲೋಕಸಭೆ ಉಪ ಚುನಾವಣೆಯಲ್ಲಿ ಸೋಲುಂಟಾದ ಬಳಿಕ ಮಧು ಬಂಗಾರಪ್ಪ ಅವರು ರಾಜಕಾರಣದಿಂದಲೇ ದೂರು ಉಳಿದಿದ್ದರು. ಪಕ್ಷದ ಯಾವ ಕಾರ್ಯಕ್ರಮವಕ್ಕೂ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದಿಲ್ಲ. ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಹಿಡಿದು ಅನೇಕ ಪ್ರಮುಖ ಮುಖಂಡರು ಮಧು ಬಂಗಾರಪ್ಪ ಅವರ ಮನವೊಲಿಸಲು ಯತ್ನಿಸಿದರೂ ಯಾವುದೇ ಫಲ ಸಿಕ್ಕಿರಲಿಲ್ಲ. ಆದರೆ, ಇದೀಗ ಮಧು ಬಂಗಾರಪ್ಪ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿರುವುದು ಗಮನಾರ್ಹ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago