ಕೋಲ್ಕತ್ತಾ : ಬಂಗಾಳ ಚುನಾವಣೆಯ ಎರಡನೇ ಹಂತದ ಪ್ರಚಾರಕ್ಕಾಗಿ ಮಂಗಳವಾರ(ಮಾ. 30) ತೆರೆ ಬೀಳುತ್ತಿದ್ದಂತೆ, ನಾನು, ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ‘ಶಾಂಡಿಲ್ಯ ಗೋತ್ರದವಳು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ, ನಂದಿಗ್ರಾಮದಲ್ಲಿ ದೇವಸ್ಥಾನಕ್ಕೆ ಬೇಟಿ ನೀಡಿರುವ ವಿಚಾರಕ್ಕೆ ಸ್ಪಂದಿಸಿದ ಮಮತಾ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಾನು ದೇವಸ್ಥಾನಕ್ಕೆ ಭೇಟಿ ನೀಡಿದೆ. ಅಲ್ಲಿ ದೇವಸ್ಥಾನದ ಪುರೋಹಿತರು ನನ್ನ ಗೋತ್ರವನ್ನು ಕೇಳಿದರು, ನಾನು ‘ಮಾ ಮತಿ ಮನುಷ್’ ಎಂದು ಅವರಿಗೆ ಹೇಳಿದೆ ಎಂದು ಹೇಳಿದ್ದಾರೆ.
ತ್ರಿಪುರಾದ ತ್ರಿಪುರೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಅದು ನೆನಪಿಸಿತು. ಅಲ್ಲಿಯೂ ಕೂಡ ಪುರೋಹಿತರು ನನ್ನ ಗೋತ್ರವನ್ನು ಕೇಳಿದ್ದರು, ಆಗ ಕೂಡ ‘ಮಾ ಮತಿ ಮನುಷ್’ ಎಂದು ಹೇಳಿದ್ದೆ. ಆದಾಗ್ಯೂ, ನನ್ನ ಗೋತ್ರ ‘ಶಾಂಡಿಲ್ಯ’ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಕಂದಕಕ್ಕೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…