ಕೋಲ್ಕತ್ತಾ : ಬಂಗಾಳ ಚುನಾವಣೆಯ ಎರಡನೇ ಹಂತದ ಪ್ರಚಾರಕ್ಕಾಗಿ ಮಂಗಳವಾರ(ಮಾ. 30) ತೆರೆ ಬೀಳುತ್ತಿದ್ದಂತೆ, ನಾನು, ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ‘ಶಾಂಡಿಲ್ಯ ಗೋತ್ರದವಳು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ, ನಂದಿಗ್ರಾಮದಲ್ಲಿ ದೇವಸ್ಥಾನಕ್ಕೆ ಬೇಟಿ ನೀಡಿರುವ ವಿಚಾರಕ್ಕೆ ಸ್ಪಂದಿಸಿದ ಮಮತಾ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನಾನು ದೇವಸ್ಥಾನಕ್ಕೆ ಭೇಟಿ ನೀಡಿದೆ. ಅಲ್ಲಿ ದೇವಸ್ಥಾನದ ಪುರೋಹಿತರು ನನ್ನ ಗೋತ್ರವನ್ನು ಕೇಳಿದರು, ನಾನು ‘ಮಾ ಮತಿ ಮನುಷ್’ ಎಂದು ಅವರಿಗೆ ಹೇಳಿದೆ ಎಂದು ಹೇಳಿದ್ದಾರೆ.
ತ್ರಿಪುರಾದ ತ್ರಿಪುರೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಅದು ನೆನಪಿಸಿತು. ಅಲ್ಲಿಯೂ ಕೂಡ ಪುರೋಹಿತರು ನನ್ನ ಗೋತ್ರವನ್ನು ಕೇಳಿದ್ದರು, ಆಗ ಕೂಡ ‘ಮಾ ಮತಿ ಮನುಷ್’ ಎಂದು ಹೇಳಿದ್ದೆ. ಆದಾಗ್ಯೂ, ನನ್ನ ಗೋತ್ರ ‘ಶಾಂಡಿಲ್ಯ’ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಕಂದಕಕ್ಕೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…