Featured

ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆ : ಮಲ್ಲಿಕಾರ್ಜುನ ಖರ್ಗೆ – vishwanews24

. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ : ಮಲ್ಲಿಕಾರ್ಜುನ ಖರ್ಗೆ

ವಿಜಯಪುರ : ‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು

ರವಿವಾರ ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1999ರಲ್ಲಿ ವಿಪಕ್ಷ ನಾಯಕನಾಗಿ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ನಾಲ್ಕು ತಿಂಗಳಲ್ಲಿ ಪಕ್ಷ ಸೇರಿದ ಎಸ್.ಎಂ.ಕೃಷ್ಣ ಸಿಎಂ ಆದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ನನಗೆ ಬೇಸರವಿಲ್ಲ ಎಂದು ಅವರು ಹೇಳಿದರು.

ನಾನು ಸಣ್ಣ ಬಾಲಕನಾಗಿದ್ದಾಗ ರಝಾಕರಿಂದಾಗಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ. ಕಾಂಗ್ರೆಸ್ ಬ್ಲಾಕ್‌ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿದ್ದೇನೆ. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago