ವಿಜಯಪುರ : ‘ನಾನು ಎಂದೂ ಅಧಿಕಾರದ ಹಿಂದೆ ಹೋಗಿಲ್ಲ, ನನ್ನ ಪ್ರಯತ್ನಗಳ ಫಲವಾಗಿ ಅಧಿಕಾರ ಪಡೆದುಕೊಂಡಿದ್ದೇನೆʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು
ರವಿವಾರ ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಫ.ಗು.ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಬಿ.ಎಂ.ಪಾಟೀಲ ಮತ್ತು ಬಂಗಾರಮ್ಮ ಸಜ್ಜನ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1999ರಲ್ಲಿ ವಿಪಕ್ಷ ನಾಯಕನಾಗಿ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ನಾಲ್ಕು ತಿಂಗಳಲ್ಲಿ ಪಕ್ಷ ಸೇರಿದ ಎಸ್.ಎಂ.ಕೃಷ್ಣ ಸಿಎಂ ಆದರು. ರಾಜಕೀಯವಾಗಿ ಅವಕಾಶ ತಪ್ಪಿರುವ ಬಗ್ಗೆ ನನಗೆ ಬೇಸರವಿಲ್ಲ ಎಂದು ಅವರು ಹೇಳಿದರು.
ನಾನು ಸಣ್ಣ ಬಾಲಕನಾಗಿದ್ದಾಗ ರಝಾಕರಿಂದಾಗಿ ನನ್ನ ತಾಯಿ, ಸಹೋದರಿಯನ್ನು ಕಳೆದುಕೊಂಡೆ, ತಂದೆಯ ಆಸರೆಯಲ್ಲಿ ಬೆಳೆದೆ. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹುದ್ದೆಯಿಂದ ಎಐಸಿಸಿ ಹುದ್ದೆವರೆಗೂ ಬಂದಿದ್ದೇನೆ. ಮನಸ್ಸಿನಲ್ಲಿ ದುರಾಸೆ ಇಟ್ಟುಕೊಂಡು ಮಾಡುವ ಕೆಲಸಗಳಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…