ನವದೆಹಲಿ: ‘ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ, ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಂದು ಗುಡುಗಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ಮುಗಿದ ಬಳಿಕ ಅವರ ಅಪೇಕ್ಷೆಯಂತೆ ನ್ಯಾಯಾಲಯ ಅವರ ಸಂಬಂಧಿಕರೊಡನೆ 10 ನಿಮಿಷ ಮಾತನಾಡಲು ಅನುಮತಿ ನೀಡಿತ್ತು. ಈ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸಂಬಂಧಿಗಳು ಮತ್ತು ಅಭಿಮಾನಿಗಳು ಬಂದು ಭೇಟಿಯಾದರು.
ಕ ಮಾಧ್ಯಮದವರೊಂದಿಗೂ ಮಾತನಾಡಿದ ಅವರು, ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಆತ್ಮಸ್ಥೈರ್ಯದಿಂದ ಇದ್ದಾರೆ. ಅವರ ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ. ಅವರ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಅವರ ಮೇಲಿರುವ ಎಲ್ಲ ಆರೋಪಗಳಿಂದ ಮುಕ್ತಿ ಸಿಗಲಿದೆ. ನ್ಯಾಯಾಲಯದಲ್ಲಿ ಜಯ ಸಿಗಲಿದೆ. ಬಂಡೆ ಜಗ್ಗಲ್ಲ, ಬಗ್ಗಲ್ಲ, ಬಿಸಿಲು ಮಳೆ ಬಂದರೂ ಅಲ್ಲಾಡುವುದಿಲ್ಲ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…