Featured

ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ : ಡಿ.ಕೆ.ಶಿ -Vishwanews24

ನವದೆಹಲಿ: ‘ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ, ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಎಂದು ಗುಡುಗಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ಮುಗಿದ ಬಳಿಕ ಅವರ ಅಪೇಕ್ಷೆಯಂತೆ ನ್ಯಾಯಾಲಯ ಅವರ ಸಂಬಂಧಿಕರೊಡನೆ 10 ನಿಮಿಷ ಮಾತನಾಡಲು ಅನುಮತಿ ನೀಡಿತ್ತು. ಈ ವೇಳೆ  ಡಿ.ಕೆ.ಶಿವಕುಮಾರ್‌ ಅವರನ್ನು ಅವರ ಸಂಬಂಧಿಗಳು ಮತ್ತು ಅಭಿಮಾನಿಗಳು ಬಂದು ಭೇಟಿಯಾದರು.

ಕ ಮಾಧ್ಯಮದವರೊಂದಿಗೂ ಮಾತನಾಡಿದ ಅವರು, ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ  ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ ಎಂದು  ಹೇಳಿದರು.

ಡಿ.ಕೆ.ಶಿವಕುಮಾರ್‌ ಆತ್ಮಸ್ಥೈರ್ಯದಿಂದ ಇದ್ದಾರೆ. ಅವರ ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ. ಅವರ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಅವರ ಮೇಲಿರುವ ಎಲ್ಲ ಆರೋಪಗಳಿಂದ ಮುಕ್ತಿ ಸಿಗಲಿದೆ. ನ್ಯಾಯಾಲಯದಲ್ಲಿ ಜಯ ಸಿಗಲಿದೆ. ಬಂಡೆ ಜಗ್ಗಲ್ಲ, ಬಗ್ಗಲ್ಲ, ಬಿಸಿಲು ಮಳೆ ಬಂದರೂ ಅಲ್ಲಾಡುವುದಿಲ್ಲ.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

11 hours ago